AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾ.. ಸದ್ಯ ಬೇಡ ಚಿನ್ನ! ವಿಡಿಯೋ ಇದೆ

[lazy-load-videos-and-sticky-control id=”3HneUK9C71o”] ಜಾಗತಿಕ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿರುವ ಜೊತೆಗೆ ಕೊರೊನಾ ಮಾರಿಯ ಆರ್ಭಟ ಸಹ ಜೋರಾಗಿದೆ. ಇದರ ಜೊತೆ ಅಮೆರಿಕಾ ಚೀನಾ ನಡುವಿನ ವಾಣಿಜ್ಯ ಸಮರವು ಕೂಡ ಜಾಗಿತಕ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ, ಹೂಡಿಕೆದಾರರು ಸದಾಕಾಲಕ್ಕೆ ಸೇಫ್​ ಇನ್​ವೆಸ್ಟ್​ಮೆಂಟ್​ ಆಗಿರೋ ಬಂಗಾರದ ಕಡೆ ಒಲವು ತೋರುತ್ತಿದ್ದಾರೆ. ಪಾಶ್ಚಿಮಾತ್ಯ ಹೂಡಿಕೆದಾರರು ಇದೀಗ ಚಿನ್ನದ ಖರೀದಿಗೆ ಮುಂದಾಗಿದ್ದಾರೆ. ಹೀಗಾಗಿ, ಜಾಗತಿಕ ಮಟ್ಟದಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದ್ದು ಅದರ ದರ ಸಹ ಏರುತ್ತಿದೆ. ಈ ನಡುವೆ ದೇಶದಲ್ಲಿ ಶ್ರಾವಣ […]

ಚಿನ್ನಾ.. ಸದ್ಯ ಬೇಡ ಚಿನ್ನ! ವಿಡಿಯೋ ಇದೆ
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on:Jul 30, 2020 | 9:11 PM

Share

[lazy-load-videos-and-sticky-control id=”3HneUK9C71o”]

ಜಾಗತಿಕ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿರುವ ಜೊತೆಗೆ ಕೊರೊನಾ ಮಾರಿಯ ಆರ್ಭಟ ಸಹ ಜೋರಾಗಿದೆ. ಇದರ ಜೊತೆ ಅಮೆರಿಕಾ ಚೀನಾ ನಡುವಿನ ವಾಣಿಜ್ಯ ಸಮರವು ಕೂಡ ಜಾಗಿತಕ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ.

ಹೀಗಾಗಿ, ಹೂಡಿಕೆದಾರರು ಸದಾಕಾಲಕ್ಕೆ ಸೇಫ್​ ಇನ್​ವೆಸ್ಟ್​ಮೆಂಟ್​ ಆಗಿರೋ ಬಂಗಾರದ ಕಡೆ ಒಲವು ತೋರುತ್ತಿದ್ದಾರೆ. ಪಾಶ್ಚಿಮಾತ್ಯ ಹೂಡಿಕೆದಾರರು ಇದೀಗ ಚಿನ್ನದ ಖರೀದಿಗೆ ಮುಂದಾಗಿದ್ದಾರೆ. ಹೀಗಾಗಿ, ಜಾಗತಿಕ ಮಟ್ಟದಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದ್ದು ಅದರ ದರ ಸಹ ಏರುತ್ತಿದೆ.

ಈ ನಡುವೆ ದೇಶದಲ್ಲಿ ಶ್ರಾವಣ ಮಾಸ ಕಾಲಿಟ್ಟಿದೆ.. ಮದುವೆ ಸೀಸನ್​ ಶುರುವಾಗಿದೆ. ಆದರೆ, ಗಗನಕ್ಕೇರುತ್ತಿರುವ ಚಿನ್ನದ ದರದಿಂದ ಹಲವಾರು ಕುಟುಂಬಗಳು ಮದುವೆ ದಿನಾಂಕ ನಿಗದಿ ಮಾಡಲು ಯೋಚನೆ ಮಾಡುವಂಥ ಪರಿಸ್ಥಿತಿ ಎದುರಾಗಿದೆ.

Published On - 12:14 pm, Wed, 29 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್