Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾ.. ಸದ್ಯ ಬೇಡ ಚಿನ್ನ! ವಿಡಿಯೋ ಇದೆ

[lazy-load-videos-and-sticky-control id=”3HneUK9C71o”] ಜಾಗತಿಕ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿರುವ ಜೊತೆಗೆ ಕೊರೊನಾ ಮಾರಿಯ ಆರ್ಭಟ ಸಹ ಜೋರಾಗಿದೆ. ಇದರ ಜೊತೆ ಅಮೆರಿಕಾ ಚೀನಾ ನಡುವಿನ ವಾಣಿಜ್ಯ ಸಮರವು ಕೂಡ ಜಾಗಿತಕ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ, ಹೂಡಿಕೆದಾರರು ಸದಾಕಾಲಕ್ಕೆ ಸೇಫ್​ ಇನ್​ವೆಸ್ಟ್​ಮೆಂಟ್​ ಆಗಿರೋ ಬಂಗಾರದ ಕಡೆ ಒಲವು ತೋರುತ್ತಿದ್ದಾರೆ. ಪಾಶ್ಚಿಮಾತ್ಯ ಹೂಡಿಕೆದಾರರು ಇದೀಗ ಚಿನ್ನದ ಖರೀದಿಗೆ ಮುಂದಾಗಿದ್ದಾರೆ. ಹೀಗಾಗಿ, ಜಾಗತಿಕ ಮಟ್ಟದಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದ್ದು ಅದರ ದರ ಸಹ ಏರುತ್ತಿದೆ. ಈ ನಡುವೆ ದೇಶದಲ್ಲಿ ಶ್ರಾವಣ […]

ಚಿನ್ನಾ.. ಸದ್ಯ ಬೇಡ ಚಿನ್ನ! ವಿಡಿಯೋ ಇದೆ
ಸಾಂದರ್ಭಿಕ ಚಿತ್ರ
Follow us
KUSHAL V
| Updated By:

Updated on:Jul 30, 2020 | 9:11 PM

[lazy-load-videos-and-sticky-control id=”3HneUK9C71o”]

ಜಾಗತಿಕ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿರುವ ಜೊತೆಗೆ ಕೊರೊನಾ ಮಾರಿಯ ಆರ್ಭಟ ಸಹ ಜೋರಾಗಿದೆ. ಇದರ ಜೊತೆ ಅಮೆರಿಕಾ ಚೀನಾ ನಡುವಿನ ವಾಣಿಜ್ಯ ಸಮರವು ಕೂಡ ಜಾಗಿತಕ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ.

ಹೀಗಾಗಿ, ಹೂಡಿಕೆದಾರರು ಸದಾಕಾಲಕ್ಕೆ ಸೇಫ್​ ಇನ್​ವೆಸ್ಟ್​ಮೆಂಟ್​ ಆಗಿರೋ ಬಂಗಾರದ ಕಡೆ ಒಲವು ತೋರುತ್ತಿದ್ದಾರೆ. ಪಾಶ್ಚಿಮಾತ್ಯ ಹೂಡಿಕೆದಾರರು ಇದೀಗ ಚಿನ್ನದ ಖರೀದಿಗೆ ಮುಂದಾಗಿದ್ದಾರೆ. ಹೀಗಾಗಿ, ಜಾಗತಿಕ ಮಟ್ಟದಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದ್ದು ಅದರ ದರ ಸಹ ಏರುತ್ತಿದೆ.

ಈ ನಡುವೆ ದೇಶದಲ್ಲಿ ಶ್ರಾವಣ ಮಾಸ ಕಾಲಿಟ್ಟಿದೆ.. ಮದುವೆ ಸೀಸನ್​ ಶುರುವಾಗಿದೆ. ಆದರೆ, ಗಗನಕ್ಕೇರುತ್ತಿರುವ ಚಿನ್ನದ ದರದಿಂದ ಹಲವಾರು ಕುಟುಂಬಗಳು ಮದುವೆ ದಿನಾಂಕ ನಿಗದಿ ಮಾಡಲು ಯೋಚನೆ ಮಾಡುವಂಥ ಪರಿಸ್ಥಿತಿ ಎದುರಾಗಿದೆ.

Published On - 12:14 pm, Wed, 29 July 20

ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!