AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾ.. ಸದ್ಯ ಬೇಡ ಚಿನ್ನ! ವಿಡಿಯೋ ಇದೆ

[lazy-load-videos-and-sticky-control id=”3HneUK9C71o”] ಜಾಗತಿಕ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿರುವ ಜೊತೆಗೆ ಕೊರೊನಾ ಮಾರಿಯ ಆರ್ಭಟ ಸಹ ಜೋರಾಗಿದೆ. ಇದರ ಜೊತೆ ಅಮೆರಿಕಾ ಚೀನಾ ನಡುವಿನ ವಾಣಿಜ್ಯ ಸಮರವು ಕೂಡ ಜಾಗಿತಕ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ, ಹೂಡಿಕೆದಾರರು ಸದಾಕಾಲಕ್ಕೆ ಸೇಫ್​ ಇನ್​ವೆಸ್ಟ್​ಮೆಂಟ್​ ಆಗಿರೋ ಬಂಗಾರದ ಕಡೆ ಒಲವು ತೋರುತ್ತಿದ್ದಾರೆ. ಪಾಶ್ಚಿಮಾತ್ಯ ಹೂಡಿಕೆದಾರರು ಇದೀಗ ಚಿನ್ನದ ಖರೀದಿಗೆ ಮುಂದಾಗಿದ್ದಾರೆ. ಹೀಗಾಗಿ, ಜಾಗತಿಕ ಮಟ್ಟದಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದ್ದು ಅದರ ದರ ಸಹ ಏರುತ್ತಿದೆ. ಈ ನಡುವೆ ದೇಶದಲ್ಲಿ ಶ್ರಾವಣ […]

ಚಿನ್ನಾ.. ಸದ್ಯ ಬೇಡ ಚಿನ್ನ! ವಿಡಿಯೋ ಇದೆ
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on:Jul 30, 2020 | 9:11 PM

Share

[lazy-load-videos-and-sticky-control id=”3HneUK9C71o”]

ಜಾಗತಿಕ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿರುವ ಜೊತೆಗೆ ಕೊರೊನಾ ಮಾರಿಯ ಆರ್ಭಟ ಸಹ ಜೋರಾಗಿದೆ. ಇದರ ಜೊತೆ ಅಮೆರಿಕಾ ಚೀನಾ ನಡುವಿನ ವಾಣಿಜ್ಯ ಸಮರವು ಕೂಡ ಜಾಗಿತಕ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ.

ಹೀಗಾಗಿ, ಹೂಡಿಕೆದಾರರು ಸದಾಕಾಲಕ್ಕೆ ಸೇಫ್​ ಇನ್​ವೆಸ್ಟ್​ಮೆಂಟ್​ ಆಗಿರೋ ಬಂಗಾರದ ಕಡೆ ಒಲವು ತೋರುತ್ತಿದ್ದಾರೆ. ಪಾಶ್ಚಿಮಾತ್ಯ ಹೂಡಿಕೆದಾರರು ಇದೀಗ ಚಿನ್ನದ ಖರೀದಿಗೆ ಮುಂದಾಗಿದ್ದಾರೆ. ಹೀಗಾಗಿ, ಜಾಗತಿಕ ಮಟ್ಟದಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದ್ದು ಅದರ ದರ ಸಹ ಏರುತ್ತಿದೆ.

ಈ ನಡುವೆ ದೇಶದಲ್ಲಿ ಶ್ರಾವಣ ಮಾಸ ಕಾಲಿಟ್ಟಿದೆ.. ಮದುವೆ ಸೀಸನ್​ ಶುರುವಾಗಿದೆ. ಆದರೆ, ಗಗನಕ್ಕೇರುತ್ತಿರುವ ಚಿನ್ನದ ದರದಿಂದ ಹಲವಾರು ಕುಟುಂಬಗಳು ಮದುವೆ ದಿನಾಂಕ ನಿಗದಿ ಮಾಡಲು ಯೋಚನೆ ಮಾಡುವಂಥ ಪರಿಸ್ಥಿತಿ ಎದುರಾಗಿದೆ.

Published On - 12:14 pm, Wed, 29 July 20

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ