AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಂಎ ಬಹುಕೋಟಿ ಹಗರಣ: ಐಪಿಎಸ್​ ಅಧಿಕಾರಿ ಹೇಮಂತ್​ ನಿಂಬಾಳ್ಕರ್​ಗೆ ಬಿಗ್​ ರಿಲೀಫ್​​!

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ನಿಂಬಾಳ್ಕರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್‌ಶೀಟ್‌ ರದ್ದಾಗಿದ್ದು, ನ್ಯಾಯಮೂರ್ತಿ ಜಾನ್‌ಮೈಕೆಲ್ ಕುನ್ಹಾ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.

ಐಎಂಎ ಬಹುಕೋಟಿ ಹಗರಣ: ಐಪಿಎಸ್​ ಅಧಿಕಾರಿ ಹೇಮಂತ್​ ನಿಂಬಾಳ್ಕರ್​ಗೆ ಬಿಗ್​ ರಿಲೀಫ್​​!
ಹೇಮಂತ್​ ನಿಂಬಾಳ್ಕರ್​
Skanda
|

Updated on:Mar 19, 2021 | 3:29 PM

Share

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ನಿಂಬಾಳ್ಕರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಚಾರ್ಜ್‌ಶೀಟ್‌ ರದ್ದಾಗಿದ್ದು, ನ್ಯಾಯಮೂರ್ತಿ ಜಾನ್‌ ಮೈಕೆಲ್ ಕುನ್ಹಾ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ. ಹೀಗಾಗಿ ಸಿಬಿಐ ಪ್ರಕರಣ ರದ್ದು ಕೋರಿದ್ದ IPS ಅಧಿಕಾರಿ ನಿಂಬಾಳ್ಕರ್​ ಅವರಿಗೆ ಈಗ ದೊಡ್ಡ ಮಟ್ಟದ ನಿರಾಳತೆ ಸಿಕ್ಕಂತಾಗಿದೆ.

ಇದನ್ನೂ ಓದಿ: IMA ಬಹುಕೋಟಿ ಅವ್ಯವಹಾರ ಕೇಸ್‌: ಮನ್ಸೂರ್ ಅಲಿಖಾನ್ ಸೇರಿದಂತೆ 7 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ 

ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ IMA ಠೇವಣಿದಾರರ ಅರ್ಹ ಕ್ಲೈಂಗಳನ್ನು ಇತ್ಯರ್ಥಪಡಿಸುವ ವಿಧಾನದ ವಿವರ ಹೀಗಿದೆ

Published On - 3:24 pm, Fri, 19 March 21

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ