AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS ರವಿ ಚೆನ್ನಣ್ಣವರ್ ಸಹೋದರ ರಾಘವೇಂದ್ರ ತನ್ನನ್ನು ಮದುವೆಯಾಗಿ, ಮೋಸ ಮಾಡಿದ್ದಾರೆ- ಶಿವಮೊಗ್ಗ ಮಹಿಳೆ ದೂರು

IPS officer Ravi Channannavar: 2015 ರಲ್ಲಿ ರಾಘವೇಂದ್ರ ಡಿ ಚೆನ್ನಣ್ಣವರ್ ಜೊತೆ ನನ್ನ ಮದುವೆಯಾಗಿತ್ತು. ಮದುವೆಯಾದ ಒಂದು ವರ್ಷದಲ್ಲೇ ಹೆಂಡತಿಯಾದ ನನ್ನನ್ನ ಬಿಟ್ಟುಬಿಟ್ಟು, ರುಕ್ಮಿಣಿ ಎಂಬುವ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾರೆಂದು ರೋಜಾ ಆರೋಪ ಮಾಡಿದ್ದಾರೆ ಎಂದು ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ಬೆಂಗಳೂರು ಪೊಲೀಸ್​ ಕಮೀಷನರ್ ಗೆ ದೂರು ನೀಡಿದ್ದಾರೆ.

IPS ರವಿ ಚೆನ್ನಣ್ಣವರ್ ಸಹೋದರ ರಾಘವೇಂದ್ರ ತನ್ನನ್ನು ಮದುವೆಯಾಗಿ, ಮೋಸ ಮಾಡಿದ್ದಾರೆ-  ಶಿವಮೊಗ್ಗ ಮಹಿಳೆ ದೂರು
IPS ರವಿ ಚೆನ್ನಣ್ಣವರ್ ಸಹೋದರ ರಾಘವೇಂದ್ರ ತನ್ನನ್ನು ಮದುವೆಯಾಗಿ, ಮೋಸ ಮಾಡಿದ್ದಾರೆ- ಶಿವಮೊಗ್ಗ ಮಹಿಳೆ ದೂರು
TV9 Web
| Updated By: ಸಾಧು ಶ್ರೀನಾಥ್​|

Updated on: Apr 25, 2022 | 7:20 PM

Share

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣವರ್ (IPS officer Ravi Channannavar) ಸಹೋದರ ರಾಘವೇಂದ್ರ ಡಿ. ಚೆನ್ನಣ್ಣವರ್ ವಿರುದ್ದ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು (Shivamogga woman) ಬೆಂಗಳೂರು ಪೊಲೀಸ್​ ಕಮೀಷನರ್ ಅವರಿಗೆ ದೂರು ನೀಡಿದ್ದಾರೆ. ಹಿರಿಯ ಪೊಲೀಸ್​ ಸೂಪರಿಂಟೆಂಡೆಂಟ್ ರವಿ ಡಿ. ಚೆನ್ನಣ್ಣವರ್ ಅವರ ಸಹೋದರ ರಾಘವೇಂದ್ರ ಅವರ ಪತ್ನಿ ಎಂದು ಹೇಳಿಕೊಂಡ ರೋಜಾ ಎಂಬ ಹೆಸರಿನ ಸದರಿ ಮಹಿಳೆ ದೂರು ಸಲ್ಲಿಸಿದ್ದಾರೆ. ರೋಜಾ ಎಂಬುವ ಮಹಿಳೆಯನ್ನ ಮದುವೆಯಾಗಿ ಮತ್ತೊಂದು ಮಹಿಳೆಯ ಜೊತೆ ರಾಘವೇಂದ್ರ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ರೋಜಾ ಆರೋಪ ಮಾಡಿದ್ದಾರೆ (Wedding).

2015 ರಲ್ಲಿ ರಾಘವೇಂದ್ರ ಡಿ ಚೆನ್ನಣ್ಣವರ್ ಜೊತೆ ನನ್ನ ಮದುವೆಯಾಗಿತ್ತು. ಮದುವೆಯಾದ ಒಂದು ವರ್ಷದಲ್ಲೇ ಹೆಂಡತಿಯಾದ ನನ್ನನ್ನ ಬಿಟ್ಟುಬಿಟ್ಟು, ರುಕ್ಮಿಣಿ ಎಂಬುವ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾರೆಂದು ರೋಜಾ ಆರೋಪ ಮಾಡಿದ್ದಾರೆ. ನನ್ನ ತಂದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದಾರೆ. ಹಲವಾರು ಬಾರಿ ತಂದೆ ಬಳಿ ಹಣ ಪಡೆದಿದ್ದಾರೆ. ಈ ಮಧ್ಯೆ ಕೊಲ್ಲುವ ಬೆದರಿಕೆ ಹಾಕಿದ್ದಾರೆ. ಇದೇ ವೇಳೆ ವಿಷಯವನ್ನು ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣವರ್ ಅವರ ಗಮನಕ್ಕೂ ತಂದಿರುವೆ. ಆದರೆ ಅವರೂ ಹೊಸ ಹೆಂಡತಿಯ ಜೊತೆ ಹೊಂದಿಕೊಂಡು ಹೋಗು ಎಂದು ತನಗೆ ಹೇಳಿದ್ದಾಗಿ ರೋಜಾ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಚಂದ್ರ ಲೇಔಟ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

Ravi D Chennanavar ತಮ್ಮನ ಪತ್ನಿಯಿಂದ ಗಂಭೀರ ಆರೋಪ, ಕಮಿಷನರ್​ಗೆ ದೂರು

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!