AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS ರವಿ ಚೆನ್ನಣ್ಣವರ್ ಸಹೋದರ ರಾಘವೇಂದ್ರ ತನ್ನನ್ನು ಮದುವೆಯಾಗಿ, ಮೋಸ ಮಾಡಿದ್ದಾರೆ- ಶಿವಮೊಗ್ಗ ಮಹಿಳೆ ದೂರು

IPS officer Ravi Channannavar: 2015 ರಲ್ಲಿ ರಾಘವೇಂದ್ರ ಡಿ ಚೆನ್ನಣ್ಣವರ್ ಜೊತೆ ನನ್ನ ಮದುವೆಯಾಗಿತ್ತು. ಮದುವೆಯಾದ ಒಂದು ವರ್ಷದಲ್ಲೇ ಹೆಂಡತಿಯಾದ ನನ್ನನ್ನ ಬಿಟ್ಟುಬಿಟ್ಟು, ರುಕ್ಮಿಣಿ ಎಂಬುವ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾರೆಂದು ರೋಜಾ ಆರೋಪ ಮಾಡಿದ್ದಾರೆ ಎಂದು ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ಬೆಂಗಳೂರು ಪೊಲೀಸ್​ ಕಮೀಷನರ್ ಗೆ ದೂರು ನೀಡಿದ್ದಾರೆ.

IPS ರವಿ ಚೆನ್ನಣ್ಣವರ್ ಸಹೋದರ ರಾಘವೇಂದ್ರ ತನ್ನನ್ನು ಮದುವೆಯಾಗಿ, ಮೋಸ ಮಾಡಿದ್ದಾರೆ-  ಶಿವಮೊಗ್ಗ ಮಹಿಳೆ ದೂರು
IPS ರವಿ ಚೆನ್ನಣ್ಣವರ್ ಸಹೋದರ ರಾಘವೇಂದ್ರ ತನ್ನನ್ನು ಮದುವೆಯಾಗಿ, ಮೋಸ ಮಾಡಿದ್ದಾರೆ- ಶಿವಮೊಗ್ಗ ಮಹಿಳೆ ದೂರು
TV9 Web
| Edited By: ಸಾಧು ಶ್ರೀನಾಥ್​|

Updated on: Apr 25, 2022 | 7:20 PM

Share

ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣವರ್ (IPS officer Ravi Channannavar) ಸಹೋದರ ರಾಘವೇಂದ್ರ ಡಿ. ಚೆನ್ನಣ್ಣವರ್ ವಿರುದ್ದ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು (Shivamogga woman) ಬೆಂಗಳೂರು ಪೊಲೀಸ್​ ಕಮೀಷನರ್ ಅವರಿಗೆ ದೂರು ನೀಡಿದ್ದಾರೆ. ಹಿರಿಯ ಪೊಲೀಸ್​ ಸೂಪರಿಂಟೆಂಡೆಂಟ್ ರವಿ ಡಿ. ಚೆನ್ನಣ್ಣವರ್ ಅವರ ಸಹೋದರ ರಾಘವೇಂದ್ರ ಅವರ ಪತ್ನಿ ಎಂದು ಹೇಳಿಕೊಂಡ ರೋಜಾ ಎಂಬ ಹೆಸರಿನ ಸದರಿ ಮಹಿಳೆ ದೂರು ಸಲ್ಲಿಸಿದ್ದಾರೆ. ರೋಜಾ ಎಂಬುವ ಮಹಿಳೆಯನ್ನ ಮದುವೆಯಾಗಿ ಮತ್ತೊಂದು ಮಹಿಳೆಯ ಜೊತೆ ರಾಘವೇಂದ್ರ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ರೋಜಾ ಆರೋಪ ಮಾಡಿದ್ದಾರೆ (Wedding).

2015 ರಲ್ಲಿ ರಾಘವೇಂದ್ರ ಡಿ ಚೆನ್ನಣ್ಣವರ್ ಜೊತೆ ನನ್ನ ಮದುವೆಯಾಗಿತ್ತು. ಮದುವೆಯಾದ ಒಂದು ವರ್ಷದಲ್ಲೇ ಹೆಂಡತಿಯಾದ ನನ್ನನ್ನ ಬಿಟ್ಟುಬಿಟ್ಟು, ರುಕ್ಮಿಣಿ ಎಂಬುವ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾರೆಂದು ರೋಜಾ ಆರೋಪ ಮಾಡಿದ್ದಾರೆ. ನನ್ನ ತಂದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದಾರೆ. ಹಲವಾರು ಬಾರಿ ತಂದೆ ಬಳಿ ಹಣ ಪಡೆದಿದ್ದಾರೆ. ಈ ಮಧ್ಯೆ ಕೊಲ್ಲುವ ಬೆದರಿಕೆ ಹಾಕಿದ್ದಾರೆ. ಇದೇ ವೇಳೆ ವಿಷಯವನ್ನು ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣವರ್ ಅವರ ಗಮನಕ್ಕೂ ತಂದಿರುವೆ. ಆದರೆ ಅವರೂ ಹೊಸ ಹೆಂಡತಿಯ ಜೊತೆ ಹೊಂದಿಕೊಂಡು ಹೋಗು ಎಂದು ತನಗೆ ಹೇಳಿದ್ದಾಗಿ ರೋಜಾ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಚಂದ್ರ ಲೇಔಟ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

Ravi D Chennanavar ತಮ್ಮನ ಪತ್ನಿಯಿಂದ ಗಂಭೀರ ಆರೋಪ, ಕಮಿಷನರ್​ಗೆ ದೂರು

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು