AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದಾ! ಎಲ್ಲರ ಅಚ್ಚುಮೆಚ್ಚಿನ ಡೆಟಾಲ್, ಕೊರೊನಾ ವೈರಸ್​ನ ಕಿಲ್ ಮಾಡುತ್ತಾ?

ಬೆಂಗಳೂರು: ನಮ್ಮ ಹಿರಿಯರ ಕಾಲದಿಂದಲೂ ಸ್ವಚ್ಛತೆಗೆ ಹೆಸರುವಾಸಿಯಾಗಿರುವ ಹಾಗೂ ನಮ್ಮನ್ನು ಬ್ಯಾಕ್ಟೀರಿಯಾ, ವೈರಸ್​ಗಳಿಂದ ಕಾಪಾಡುವ ನಮ್ಮೆಲ್ಲರ ಅಚ್ಚುಮೆಚ್ಚಿನ ಡೆಟಾಲ್ ಕೊರೊನಾ ವೈರಸ್​ಗೂ ರಾಮಬಾಣವಂತೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ವೈರಸ್ ಬಗ್ಗೆ ಡೆಟಾಲ್ ಈ ಮುಂಜೆಯೇ ಮೆನ್ಶನ್ ಮಾಡಿದೆ. ಸಾಮಾನ್ಯವಾಗಿ ಬಹಳಷ್ಟು ಮನೆಗಳಲ್ಲಿ ಗೃಹಿಣಿಯರು ಸ್ವಚ್ಛತೆಗೆ ಡೆಟಾಲ್ ಬಳಸುತ್ತಾರೆ. ಈಗ ಇದೇ ಡೆಟಾಲ್ ಭಯಂಕರ ವೈರಸ್​ಗೆ ಮದ್ದು. ಡೆಟಾಲ್ ನಮ್ಮ ಸುತ್ತ ಮುತ್ತಲಿರುವ ಸೂಕ್ಷ್ಮ ವೈರಸ್​ನ ಹುಡುಕಿ ನಾಶ ಮಾಡಿ ಅದರಿಂದ ನಮ್ಮನ್ನು ಸಂರಕ್ಷಿಸುತ್ತದೆ. ಸೋಮವಾರ, […]

ಹೌದಾ! ಎಲ್ಲರ ಅಚ್ಚುಮೆಚ್ಚಿನ ಡೆಟಾಲ್, ಕೊರೊನಾ ವೈರಸ್​ನ ಕಿಲ್ ಮಾಡುತ್ತಾ?
ಸಾಧು ಶ್ರೀನಾಥ್​
|

Updated on:Feb 04, 2020 | 3:00 PM

Share

ಬೆಂಗಳೂರು: ನಮ್ಮ ಹಿರಿಯರ ಕಾಲದಿಂದಲೂ ಸ್ವಚ್ಛತೆಗೆ ಹೆಸರುವಾಸಿಯಾಗಿರುವ ಹಾಗೂ ನಮ್ಮನ್ನು ಬ್ಯಾಕ್ಟೀರಿಯಾ, ವೈರಸ್​ಗಳಿಂದ ಕಾಪಾಡುವ ನಮ್ಮೆಲ್ಲರ ಅಚ್ಚುಮೆಚ್ಚಿನ ಡೆಟಾಲ್ ಕೊರೊನಾ ವೈರಸ್​ಗೂ ರಾಮಬಾಣವಂತೆ.

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ವೈರಸ್ ಬಗ್ಗೆ ಡೆಟಾಲ್ ಈ ಮುಂಜೆಯೇ ಮೆನ್ಶನ್ ಮಾಡಿದೆ. ಸಾಮಾನ್ಯವಾಗಿ ಬಹಳಷ್ಟು ಮನೆಗಳಲ್ಲಿ ಗೃಹಿಣಿಯರು ಸ್ವಚ್ಛತೆಗೆ ಡೆಟಾಲ್ ಬಳಸುತ್ತಾರೆ. ಈಗ ಇದೇ ಡೆಟಾಲ್ ಭಯಂಕರ ವೈರಸ್​ಗೆ ಮದ್ದು. ಡೆಟಾಲ್ ನಮ್ಮ ಸುತ್ತ ಮುತ್ತಲಿರುವ ಸೂಕ್ಷ್ಮ ವೈರಸ್​ನ ಹುಡುಕಿ ನಾಶ ಮಾಡಿ ಅದರಿಂದ ನಮ್ಮನ್ನು ಸಂರಕ್ಷಿಸುತ್ತದೆ.

ಸೋಮವಾರ, ಫೇಸ್‌ಬುಕ್ ಬಳಕೆದಾರರೊಬ್ಬರು ಡೆಟಾಲ್ ಬಾಟಲಿ ಮೇಲಿನ ಸ್ಟಿಕರ್ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಡೆಟಾಲ್ ಕೊರೊನಾ ವೈರಸ್​ನ ಕೊಲ್ಲುತ್ತದೆ ಎಂದು ಮುದ್ರಿಸಿರುವುದು ಕಣ್ಣಿಗೆ ಬೀಳುತ್ತದೆ.

ಅನಾದಿ ಕಾಲದಿಂದಲೂ ಬಳಕೆಯಲ್ಲಿರುವ ಡೆಟಾಲ್ ಈ ಹಿಂದೆಯೇ ಕೊರೊನಾ ಬಗ್ಗೆ ಮೆನ್ಶನ್ ಮಾಡಿದೆ. ಬಹಳ ಜನ ಈ ಪೋಸ್ಟನ್ನು ಶೇರ್ ಮಾಡಿದ್ದಾರೆ. ಕೊರೊನಾ ವೈರಸ್ ಎನ್ನುವುದು ವೈರಸ್​ನ ಒಂದು ವರ್ಗವಾಗಿದ್ದು, ಇದು ವಿವಿಧ ಉಸಿರಾಟದ ತೊಂದರೆಯನ್ನುಂಟು ಮಾಡುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಎನೂ! ಯಾವುದಾದರೆ ಏನು? ಒಟ್ನಲ್ಲಿ ಕೊರೊನಾ ವೈರಸ್​ನ ನಾಶ ಮಾಡಿದ್ರೆ ಸಾಕು.

Published On - 2:28 pm, Tue, 4 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್