AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಸ್​ಗೆ ಚಿಕಿತ್ಸೆ ಹೆಲ್ತ್​ ಇನ್ಷೂರೆನ್ಸ್​ ವ್ಯಾಪ್ತಿಗೆ ಒಳಪಡುತ್ತದಾ?

ಬೆಂಗಳೂರು: ಡ್ರ್ಯಾಗನ್​ ಸೋಂಕು ಅಂದ್ರೆ ಕೊವಿಡ್ 19 ಸೋಂಕು ಅಕ್ಷರಷಃ ಸಾಂಕ್ರಾಮಿಕವಾಗಿದ್ದು ಆತಂಕ ಮೂಡಿಸಿದೆ. ಈ ಮಧ್ಯೆ ಸೋಂಕು ಪೀಡಿತರು ಮತ್ತು ಸಾರ್ವಜನಿಕರಲ್ಲಿ ಒಂದು ದೊಡ್ಡ ಅತಂಕ ಮನೆಮಾಡಿದೆ. ಕೊರೊನಾ ವೈರಸ್ ಚಿಕಿತ್ಸೆಗೆ ಅಸಲಿಗೆ ಮದ್ದೇ ಇಲ್ಲವಾದರೂ ಅದು ಇದು ಅಂತ ಚಿಕಿತ್ಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ ಅದು ದುಬಾರಿಯೂ ಆಗುತ್ತಿವೆ ಎಂಬ ಅಳಲು ಸಾರ್ವಜನಿಕರಲ್ಲಿ ಮೂಡಿವೆ. ಈ ಕೊರೊನಾ ವೈರಸ್​ಗೆ ಚಿಕಿತ್ಸೆಗೆಂದು ಸಾಮಾನ್ಯ ಆರೋಗ್ಯ ವಿಮೆ ಪಾಲಿಸಿಗಳು ಅನ್ವಯವಾಗುತ್ತವಾ? ಎಂದು ಜನ ಪ್ರಶ್ನಿಸತೊಡಗಿದ್ದಾರೆ. […]

ಕೊರೊನಾ ವೈರಸ್​ಗೆ ಚಿಕಿತ್ಸೆ ಹೆಲ್ತ್​ ಇನ್ಷೂರೆನ್ಸ್​ ವ್ಯಾಪ್ತಿಗೆ ಒಳಪಡುತ್ತದಾ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Mar 06, 2020 | 12:20 PM

Share

ಬೆಂಗಳೂರು: ಡ್ರ್ಯಾಗನ್​ ಸೋಂಕು ಅಂದ್ರೆ ಕೊವಿಡ್ 19 ಸೋಂಕು ಅಕ್ಷರಷಃ ಸಾಂಕ್ರಾಮಿಕವಾಗಿದ್ದು ಆತಂಕ ಮೂಡಿಸಿದೆ. ಈ ಮಧ್ಯೆ ಸೋಂಕು ಪೀಡಿತರು ಮತ್ತು ಸಾರ್ವಜನಿಕರಲ್ಲಿ ಒಂದು ದೊಡ್ಡ ಅತಂಕ ಮನೆಮಾಡಿದೆ. ಕೊರೊನಾ ವೈರಸ್ ಚಿಕಿತ್ಸೆಗೆ ಅಸಲಿಗೆ ಮದ್ದೇ ಇಲ್ಲವಾದರೂ ಅದು ಇದು ಅಂತ ಚಿಕಿತ್ಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ ಅದು ದುಬಾರಿಯೂ ಆಗುತ್ತಿವೆ ಎಂಬ ಅಳಲು ಸಾರ್ವಜನಿಕರಲ್ಲಿ ಮೂಡಿವೆ.

ಈ ಕೊರೊನಾ ವೈರಸ್​ಗೆ ಚಿಕಿತ್ಸೆಗೆಂದು ಸಾಮಾನ್ಯ ಆರೋಗ್ಯ ವಿಮೆ ಪಾಲಿಸಿಗಳು ಅನ್ವಯವಾಗುತ್ತವಾ? ಎಂದು ಜನ ಪ್ರಶ್ನಿಸತೊಡಗಿದ್ದಾರೆ. ಇಷ್ಟಕ್ಕೂ ಕೊರೊನಾ ಚಿಕಿತ್ಸೆ ಆರೋಗ್ಯ ವಿಮೆ ಪಾಲಿಸಿಗೆ ಒಳಪಡುತ್ತದಾ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದೇ ವೇಳೆ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವೂ (IRDAI) ವಿಮಾ ಕಂಪನಿಗಳಿಗೆ ಆದೇಶವೊಂದನ್ನು ಹೊರಡಿಸಿದ್ದು, ಕೊರೊನಾ ಚಿಕಿತ್ಸೆ ಪ್ರಕರಣಗಳನ್ನು ತಕ್ಷಣವೇ ಇತ್ಯರ್ಥಪಡಿಸಬೇಕು ಎಂದು ವಿಮೆ ಕಂಪನಿಗಳಿಗೆ ಸೂಚಿಸಿದೆ.

ಇದರ ಫಲವಾಗಿ 44 ಸಾಮಾನ್ಯ ವಿಮೆ ಕಂಪನಿಗಳ ಉನ್ನತ ಮಂಡಳಿಯು ನಿನ್ನೆ ಸಭೆ ಸೇರಿ ಎಲ್ಲಾ ಆರೋಗ್ಯ ವಿಮೆ ಪಾಲಿಸಿಗಳು ಕೊರೊನಾ ವೈರಸ್ ಚಿಕಿತ್ಸೆಯೂ ಎಲ್ಲಾ ಆರೋಗ್ಯ ವಿಮೆಗಳಿಗೆ ಒಳಪಡುತ್ತದೆ ಎಂದು ಸ್ಪಷ್ಟಪಡಿಸಿದೆ. ಇದರಿಂದ ಸಾರ್ವಜನಿಕರು ನಿಟ್ಟುಸಿರುಬಿಟ್ಟಿದ್ದಾರೆ.

ಅದಕ್ಕಿಂತಾ ಹೆಚ್ಚಿಗೆ ಕೊರೊನಾ ಚಿಕಿತ್ಸೆ ವಿಷಯದಲ್ಲಿ ಸ್ವತಹ ಸರ್ಕಾರಗಳೇ ಅತ್ಯಗತ್ಯ ಮುತುವರ್ಜಿ ವಹಿಸಿದ್ದು, ಬಹುತೇಕ ಪ್ರಕರಣಗಳಲ್ಲಿ ಸೋಂಕು ಪೀಡಿತರನ್ನು ತಾನೇ ವಿಚಾರಿಸಿಕೊಳ್ಳುತ್ತಿದೆ ಎಂಬುದು ಗಮನಾರ್ಹವಾಗಿದೆ.

Published On - 12:19 pm, Fri, 6 March 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ