AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಸ್​ಗೆ ಚಿಕಿತ್ಸೆ ಹೆಲ್ತ್​ ಇನ್ಷೂರೆನ್ಸ್​ ವ್ಯಾಪ್ತಿಗೆ ಒಳಪಡುತ್ತದಾ?

ಬೆಂಗಳೂರು: ಡ್ರ್ಯಾಗನ್​ ಸೋಂಕು ಅಂದ್ರೆ ಕೊವಿಡ್ 19 ಸೋಂಕು ಅಕ್ಷರಷಃ ಸಾಂಕ್ರಾಮಿಕವಾಗಿದ್ದು ಆತಂಕ ಮೂಡಿಸಿದೆ. ಈ ಮಧ್ಯೆ ಸೋಂಕು ಪೀಡಿತರು ಮತ್ತು ಸಾರ್ವಜನಿಕರಲ್ಲಿ ಒಂದು ದೊಡ್ಡ ಅತಂಕ ಮನೆಮಾಡಿದೆ. ಕೊರೊನಾ ವೈರಸ್ ಚಿಕಿತ್ಸೆಗೆ ಅಸಲಿಗೆ ಮದ್ದೇ ಇಲ್ಲವಾದರೂ ಅದು ಇದು ಅಂತ ಚಿಕಿತ್ಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ ಅದು ದುಬಾರಿಯೂ ಆಗುತ್ತಿವೆ ಎಂಬ ಅಳಲು ಸಾರ್ವಜನಿಕರಲ್ಲಿ ಮೂಡಿವೆ. ಈ ಕೊರೊನಾ ವೈರಸ್​ಗೆ ಚಿಕಿತ್ಸೆಗೆಂದು ಸಾಮಾನ್ಯ ಆರೋಗ್ಯ ವಿಮೆ ಪಾಲಿಸಿಗಳು ಅನ್ವಯವಾಗುತ್ತವಾ? ಎಂದು ಜನ ಪ್ರಶ್ನಿಸತೊಡಗಿದ್ದಾರೆ. […]

ಕೊರೊನಾ ವೈರಸ್​ಗೆ ಚಿಕಿತ್ಸೆ ಹೆಲ್ತ್​ ಇನ್ಷೂರೆನ್ಸ್​ ವ್ಯಾಪ್ತಿಗೆ ಒಳಪಡುತ್ತದಾ?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Mar 06, 2020 | 12:20 PM

Share

ಬೆಂಗಳೂರು: ಡ್ರ್ಯಾಗನ್​ ಸೋಂಕು ಅಂದ್ರೆ ಕೊವಿಡ್ 19 ಸೋಂಕು ಅಕ್ಷರಷಃ ಸಾಂಕ್ರಾಮಿಕವಾಗಿದ್ದು ಆತಂಕ ಮೂಡಿಸಿದೆ. ಈ ಮಧ್ಯೆ ಸೋಂಕು ಪೀಡಿತರು ಮತ್ತು ಸಾರ್ವಜನಿಕರಲ್ಲಿ ಒಂದು ದೊಡ್ಡ ಅತಂಕ ಮನೆಮಾಡಿದೆ. ಕೊರೊನಾ ವೈರಸ್ ಚಿಕಿತ್ಸೆಗೆ ಅಸಲಿಗೆ ಮದ್ದೇ ಇಲ್ಲವಾದರೂ ಅದು ಇದು ಅಂತ ಚಿಕಿತ್ಸೆ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ ಅದು ದುಬಾರಿಯೂ ಆಗುತ್ತಿವೆ ಎಂಬ ಅಳಲು ಸಾರ್ವಜನಿಕರಲ್ಲಿ ಮೂಡಿವೆ.

ಈ ಕೊರೊನಾ ವೈರಸ್​ಗೆ ಚಿಕಿತ್ಸೆಗೆಂದು ಸಾಮಾನ್ಯ ಆರೋಗ್ಯ ವಿಮೆ ಪಾಲಿಸಿಗಳು ಅನ್ವಯವಾಗುತ್ತವಾ? ಎಂದು ಜನ ಪ್ರಶ್ನಿಸತೊಡಗಿದ್ದಾರೆ. ಇಷ್ಟಕ್ಕೂ ಕೊರೊನಾ ಚಿಕಿತ್ಸೆ ಆರೋಗ್ಯ ವಿಮೆ ಪಾಲಿಸಿಗೆ ಒಳಪಡುತ್ತದಾ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದೇ ವೇಳೆ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವೂ (IRDAI) ವಿಮಾ ಕಂಪನಿಗಳಿಗೆ ಆದೇಶವೊಂದನ್ನು ಹೊರಡಿಸಿದ್ದು, ಕೊರೊನಾ ಚಿಕಿತ್ಸೆ ಪ್ರಕರಣಗಳನ್ನು ತಕ್ಷಣವೇ ಇತ್ಯರ್ಥಪಡಿಸಬೇಕು ಎಂದು ವಿಮೆ ಕಂಪನಿಗಳಿಗೆ ಸೂಚಿಸಿದೆ.

ಇದರ ಫಲವಾಗಿ 44 ಸಾಮಾನ್ಯ ವಿಮೆ ಕಂಪನಿಗಳ ಉನ್ನತ ಮಂಡಳಿಯು ನಿನ್ನೆ ಸಭೆ ಸೇರಿ ಎಲ್ಲಾ ಆರೋಗ್ಯ ವಿಮೆ ಪಾಲಿಸಿಗಳು ಕೊರೊನಾ ವೈರಸ್ ಚಿಕಿತ್ಸೆಯೂ ಎಲ್ಲಾ ಆರೋಗ್ಯ ವಿಮೆಗಳಿಗೆ ಒಳಪಡುತ್ತದೆ ಎಂದು ಸ್ಪಷ್ಟಪಡಿಸಿದೆ. ಇದರಿಂದ ಸಾರ್ವಜನಿಕರು ನಿಟ್ಟುಸಿರುಬಿಟ್ಟಿದ್ದಾರೆ.

ಅದಕ್ಕಿಂತಾ ಹೆಚ್ಚಿಗೆ ಕೊರೊನಾ ಚಿಕಿತ್ಸೆ ವಿಷಯದಲ್ಲಿ ಸ್ವತಹ ಸರ್ಕಾರಗಳೇ ಅತ್ಯಗತ್ಯ ಮುತುವರ್ಜಿ ವಹಿಸಿದ್ದು, ಬಹುತೇಕ ಪ್ರಕರಣಗಳಲ್ಲಿ ಸೋಂಕು ಪೀಡಿತರನ್ನು ತಾನೇ ವಿಚಾರಿಸಿಕೊಳ್ಳುತ್ತಿದೆ ಎಂಬುದು ಗಮನಾರ್ಹವಾಗಿದೆ.

Published On - 12:19 pm, Fri, 6 March 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ