AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhaskar Rao ರೈಲ್ವೆ ADGP ಆಗಿ ಭಾಸ್ಕರ್ ರಾವ್ ವರ್ಗಾವಣೆ

Bhaskar Rao: ರೈಲ್ವೆ ADGP ಆಗಿ IPS ಅಧಿಕಾರಿ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಭಾಸ್ಕರ್​ ರಾವ್ ಈ ಹಿಂದೆ ಆಂತರಿಕ ಭದ್ರತಾ ವಿಭಾಗದ ADGPಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Bhaskar Rao ರೈಲ್ವೆ ADGP ಆಗಿ ಭಾಸ್ಕರ್ ರಾವ್ ವರ್ಗಾವಣೆ
ಭಾಸ್ಕರ್ ರಾವ್
KUSHAL V
|

Updated on:Feb 16, 2021 | 8:32 PM

Share

ಬೆಂಗಳೂರು: ರೈಲ್ವೆ ADGP ಆಗಿ IPS ಅಧಿಕಾರಿ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಭಾಸ್ಕರ್​ ರಾವ್ ಈ ಹಿಂದೆ ಆಂತರಿಕ ಭದ್ರತಾ ವಿಭಾಗದ ADGPಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದೀಗ, ಭಾಸ್ಕರ್​ ರಾವ್ ಸ್ಥಾನಕ್ಕೆ ಅರುಣ್​ ಚಕ್ರವರ್ತಿ ಅವರನ್ನು ನೇಮಕ ಮಾಡಲಾಗಿದೆ. ರೈಲ್ವೆ ADGPಯಾಗಿದ್ದ ಅರುಣ್​ ಚಕ್ರವರ್ತಿ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ಟ್ರಾನ್ಸ್​ಫರ್​ ಮಾಡಲಾಗಿದೆ.

ಇದಲ್ಲದೆ, ಐವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ.

ಭಾಸ್ಕರ್ ರಾವ್, ADGP, ರೈಲ್ವೆ ಪ್ರಶಾಂತ್ ಕುಮಾರ್ ಠಾಕೂರ್, ADGP, ಲೋಕಾಯುಕ್ತ ಡಾ.ಎಸ್.ಮೂರ್ತಿ, ADGP & MD, KSPHC (ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ) ಡಾ.ಕೆ.ರಾಮಚಂದ್ರರಾವ್, ADGP, BMTF ಅರುಣ್ ಚಕ್ರವರ್ತಿ, ADGP, ಆಂತರಿಕ ಭದ್ರತಾ ವಿಭಾಗ

ಇದನ್ನೂ ಓದಿ: JC Madhuswamy ‘ಸಿದ್ದರಾಮಯ್ಯನವ್ರು ಏನು‌ ಬೇಕಾದ್ರೂ ತಿನ್ನಬಹುದು; ಈ ದೇಶದಲ್ಲಿ ಪೂಜೆ, ಊಟ ವೈಯಕ್ತಿಕ ಹಕ್ಕು’

Published On - 7:20 pm, Tue, 16 February 21

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!