AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhaskar Rao ರೈಲ್ವೆ ADGP ಆಗಿ ಭಾಸ್ಕರ್ ರಾವ್ ವರ್ಗಾವಣೆ

Bhaskar Rao: ರೈಲ್ವೆ ADGP ಆಗಿ IPS ಅಧಿಕಾರಿ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಭಾಸ್ಕರ್​ ರಾವ್ ಈ ಹಿಂದೆ ಆಂತರಿಕ ಭದ್ರತಾ ವಿಭಾಗದ ADGPಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Bhaskar Rao ರೈಲ್ವೆ ADGP ಆಗಿ ಭಾಸ್ಕರ್ ರಾವ್ ವರ್ಗಾವಣೆ
ಭಾಸ್ಕರ್ ರಾವ್
Follow us
KUSHAL V
|

Updated on:Feb 16, 2021 | 8:32 PM

ಬೆಂಗಳೂರು: ರೈಲ್ವೆ ADGP ಆಗಿ IPS ಅಧಿಕಾರಿ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಭಾಸ್ಕರ್​ ರಾವ್ ಈ ಹಿಂದೆ ಆಂತರಿಕ ಭದ್ರತಾ ವಿಭಾಗದ ADGPಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದೀಗ, ಭಾಸ್ಕರ್​ ರಾವ್ ಸ್ಥಾನಕ್ಕೆ ಅರುಣ್​ ಚಕ್ರವರ್ತಿ ಅವರನ್ನು ನೇಮಕ ಮಾಡಲಾಗಿದೆ. ರೈಲ್ವೆ ADGPಯಾಗಿದ್ದ ಅರುಣ್​ ಚಕ್ರವರ್ತಿ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ಟ್ರಾನ್ಸ್​ಫರ್​ ಮಾಡಲಾಗಿದೆ.

ಇದಲ್ಲದೆ, ಐವರು ಹಿರಿಯ IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ.

ಭಾಸ್ಕರ್ ರಾವ್, ADGP, ರೈಲ್ವೆ ಪ್ರಶಾಂತ್ ಕುಮಾರ್ ಠಾಕೂರ್, ADGP, ಲೋಕಾಯುಕ್ತ ಡಾ.ಎಸ್.ಮೂರ್ತಿ, ADGP & MD, KSPHC (ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ) ಡಾ.ಕೆ.ರಾಮಚಂದ್ರರಾವ್, ADGP, BMTF ಅರುಣ್ ಚಕ್ರವರ್ತಿ, ADGP, ಆಂತರಿಕ ಭದ್ರತಾ ವಿಭಾಗ

ಇದನ್ನೂ ಓದಿ: JC Madhuswamy ‘ಸಿದ್ದರಾಮಯ್ಯನವ್ರು ಏನು‌ ಬೇಕಾದ್ರೂ ತಿನ್ನಬಹುದು; ಈ ದೇಶದಲ್ಲಿ ಪೂಜೆ, ಊಟ ವೈಯಕ್ತಿಕ ಹಕ್ಕು’

Published On - 7:20 pm, Tue, 16 February 21

ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್