AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತಪುರದ ಮಂಜೇಗೌಡರ ಕ್ವಾರಿ ಮೇಲೆ ದಾಳಿ: ಅಕ್ರಮವಾಗಿ ಸಂಗ್ರಹಿಸಿದ್ದ1,200 ಜಿಲೆಟಿನ್ ಕಡ್ಡಿ, ಡಿಟೋನೇಟರ್ ಜಪ್ತಿ

ಜಿಲ್ಲೆಯ ಇಂದ್ರಾಪುರ ಬಳಿಯ ಕ್ವಾರಿ ಮೇಲೆ ಆಂತರಿಕ ಭದ್ರತಾದಳ ಮತ್ತು ಗೊರೂರು ಪೊಲೀಸರಿಂದ ದಾಳಿ ನಡೆಯಿತು. ದಾಳೆ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದ ಭಾರಿ ಪ್ರಮಾಣದ ಸ್ಫೋಟಕವನ್ನು ಜಪ್ತಿ ಮಾಡಲಾಗಿದೆ.

ಹನುಮಂತಪುರದ ಮಂಜೇಗೌಡರ ಕ್ವಾರಿ ಮೇಲೆ ದಾಳಿ: ಅಕ್ರಮವಾಗಿ ಸಂಗ್ರಹಿಸಿದ್ದ1,200 ಜಿಲೆಟಿನ್ ಕಡ್ಡಿ, ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸಂಗ್ರಹಿಸಿದ್ದ1,200 ಜಿಲೆಟಿನ್ ಕಡ್ಡಿ, ಡಿಟೋನೇಟರ್ ಜಪ್ತಿ
KUSHAL V
|

Updated on:Jan 26, 2021 | 10:48 PM

Share

ಹಾಸನ: ಜಿಲ್ಲೆಯ ಇಂದ್ರಾಪುರ ಬಳಿಯ ಕ್ವಾರಿ ಮೇಲೆ ಆಂತರಿಕ ಭದ್ರತಾದಳ ಮತ್ತು ಗೊರೂರು ಪೊಲೀಸರಿಂದ ದಾಳಿ ನಡೆಯಿತು. ದಾಳೆ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದ ಭಾರಿ ಪ್ರಮಾಣದ ಸ್ಫೋಟಕವನ್ನು ಜಪ್ತಿ ಮಾಡಲಾಗಿದೆ.

ಹನುಮಂತಪುರದ ಮಂಜೇಗೌಡ ಎಂಬುವವರ ಕ್ವಾರಿ ಮೇಲೆ ದಾಳಿ ನಡೆದಿದೆ. ಈ ವೇಳೆ, ಅಕ್ರಮವಾಗಿ ಸಂಗ್ರಹ ಮಾಡಿದ್ದ 1,200 ಜಿಲೆಟಿನ್ ಕಡ್ಡಿಗಳು, 2 ಡಿಟೋನೇಟರ್ ಮತ್ತು 10 ಕೆ.ಜಿ ಅಮೋನಿಯಂ ನೈಟ್ರೇಟ್​ ಜಪ್ತಿ ಮಾಡಲಾಗಿದೆ.

ISD ಮೈಸೂರು DySP ಪ್ರಭಾಕರ್​ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರುತಿ, ಹುಂಡೈ ಕಾರುಗಳು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು, ಯಾವೂರಲ್ಲಿ?

Published On - 10:46 pm, Tue, 26 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ