AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಗಸೂಚಿ ಪಾಲಿಸದ ಶಾಲೆಗಳಿಗೆ ನೋಟಿಸ್​: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

ಹಾಸನ ಡಿಡಿಪಿಐ, ಚಿಕ್ಕಬಳ್ಳಾಪುರ ಡಿಡಿಪಿಐಗೆ ಮಾರ್ಗಸೂಚಿ ಪಾಲಿಸದೇ ಇರುವ ಬಗ್ಗೆ ನೋಟೀಸ್ ಕೊಟ್ಟು ಉತ್ತರ ಪಡೆಯುತ್ತೇವೆ. ಅಲ್ಲದೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳಲ್ಲಿ ಕೆಲ ಕಂಡಕ್ಟರ್​ಗಳು ವಿದ್ಯಾರ್ಥಿಗಳಿಗೆ ಪಾಸ್​ನಲ್ಲಿ ಸಂಚಾರಕ್ಕೆ ಅವಕಾಶ ಕೊಟ್ಟಿಲ್ಲ.

ಮಾರ್ಗಸೂಚಿ ಪಾಲಿಸದ ಶಾಲೆಗಳಿಗೆ ನೋಟಿಸ್​: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್
ಸಚಿವ ಸುರೇಶ್​ ಕುಮಾರ್​
ಪೃಥ್ವಿಶಂಕರ
| Edited By: |

Updated on: Jan 01, 2021 | 3:42 PM

Share

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಶಾಲಾ ಕಾಲೇಜು ಆರಂಭವಾಗಿವೆ. ರಾಜ್ಯದಲ್ಲಿ 3 ಸಾವಿರ ಪಿಯು ಕಾಲೇಜುಗಳಿವೆ. ಹಾಗೂ 60 ಸಾವಿರ ಹೈಸ್ಕೂಲ್ ಇವೆ. ರಾಜ್ಯದಲ್ಲಿ ಕೆಲವೆಡೆ ಶಾಲಾ ಕಾಲೇಜು ಆರಂಭದ ಮಾರ್ಗಸೂಚಿ ಪಾಲಿಸಿಲ್ಲ. ಈ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಅಂತವರಿಗೆ ನೋಟಿಸ್ ನೀಡಲಾಗುವುದು ಎಂದು ದೊಮ್ಮಸಂದ್ರದಲ್ಲಿ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಹಾಸನ ಡಿಡಿಪಿಐ, ಚಿಕ್ಕಬಳ್ಳಾಪುರ ಡಿಡಿಪಿಐಗೆ ಮಾರ್ಗಸೂಚಿ ಪಾಲಿಸದೇ ಇರುವ ಬಗ್ಗೆ ನೋಟಿಸ್ ಕೊಟ್ಟು ಉತ್ತರ ಪಡೆಯುತ್ತೇವೆ. ಅಲ್ಲದೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳಲ್ಲಿ ಕೆಲ ಕಂಡಕ್ಟರ್​ಗಳು ವಿದ್ಯಾರ್ಥಿಗಳಿಗೆ ಪಾಸ್​ನಲ್ಲಿ ಸಂಚಾರಕ್ಕೆ ಅವಕಾಶ ಕೊಟ್ಟಿಲ್ಲ. ಹೀಗಾಗಿ ಬಿಎಂಟಿಸಿ ಎಂಡಿ ಇಂದು ಸಂಜೆ ಮತ್ತೆ ಕಂಡಕ್ಟರ್​ಗಳಿಗೆ ಸೂಚನೆ ಕೊಡ್ತಾರೆ. ರಾಜ್ಯದಾದ್ಯಂತ ಇಂದು ಆಗಿರುವ ಲೋಪ ಸರಿಪಡಿಸಿಕೊಳ್ಳುತ್ತೇವೆ. ಜೊತೆಗೆ ರಾಜ್ಯದಾದ್ಯಂತ ಆಗಿರುವ ಲೋಪದ ಮಾಹಿತಿ, ವರದಿ ಪಡೆಯುತ್ತೇವೆ ಎಂದು ಸುರೇಶ್​ ಕುಮಾರ್​ ತಿಳಿಸಿದ್ದಾರೆ.

ಶಾಲಾ- ಕಾಲೇಜು ಆರಂಭ: ನಗರದ ನಾನಾ ಶಾಲೆಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವರ ಅನುಭವ ಹೀಗಿತ್ತು..

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?