AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಗಸೂಚಿ ಪಾಲಿಸದ ಶಾಲೆಗಳಿಗೆ ನೋಟಿಸ್​: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

ಹಾಸನ ಡಿಡಿಪಿಐ, ಚಿಕ್ಕಬಳ್ಳಾಪುರ ಡಿಡಿಪಿಐಗೆ ಮಾರ್ಗಸೂಚಿ ಪಾಲಿಸದೇ ಇರುವ ಬಗ್ಗೆ ನೋಟೀಸ್ ಕೊಟ್ಟು ಉತ್ತರ ಪಡೆಯುತ್ತೇವೆ. ಅಲ್ಲದೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳಲ್ಲಿ ಕೆಲ ಕಂಡಕ್ಟರ್​ಗಳು ವಿದ್ಯಾರ್ಥಿಗಳಿಗೆ ಪಾಸ್​ನಲ್ಲಿ ಸಂಚಾರಕ್ಕೆ ಅವಕಾಶ ಕೊಟ್ಟಿಲ್ಲ.

ಮಾರ್ಗಸೂಚಿ ಪಾಲಿಸದ ಶಾಲೆಗಳಿಗೆ ನೋಟಿಸ್​: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್
ಸಚಿವ ಸುರೇಶ್​ ಕುಮಾರ್​
ಪೃಥ್ವಿಶಂಕರ
| Edited By: |

Updated on: Jan 01, 2021 | 3:42 PM

Share

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಶಾಲಾ ಕಾಲೇಜು ಆರಂಭವಾಗಿವೆ. ರಾಜ್ಯದಲ್ಲಿ 3 ಸಾವಿರ ಪಿಯು ಕಾಲೇಜುಗಳಿವೆ. ಹಾಗೂ 60 ಸಾವಿರ ಹೈಸ್ಕೂಲ್ ಇವೆ. ರಾಜ್ಯದಲ್ಲಿ ಕೆಲವೆಡೆ ಶಾಲಾ ಕಾಲೇಜು ಆರಂಭದ ಮಾರ್ಗಸೂಚಿ ಪಾಲಿಸಿಲ್ಲ. ಈ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಅಂತವರಿಗೆ ನೋಟಿಸ್ ನೀಡಲಾಗುವುದು ಎಂದು ದೊಮ್ಮಸಂದ್ರದಲ್ಲಿ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಹಾಸನ ಡಿಡಿಪಿಐ, ಚಿಕ್ಕಬಳ್ಳಾಪುರ ಡಿಡಿಪಿಐಗೆ ಮಾರ್ಗಸೂಚಿ ಪಾಲಿಸದೇ ಇರುವ ಬಗ್ಗೆ ನೋಟಿಸ್ ಕೊಟ್ಟು ಉತ್ತರ ಪಡೆಯುತ್ತೇವೆ. ಅಲ್ಲದೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳಲ್ಲಿ ಕೆಲ ಕಂಡಕ್ಟರ್​ಗಳು ವಿದ್ಯಾರ್ಥಿಗಳಿಗೆ ಪಾಸ್​ನಲ್ಲಿ ಸಂಚಾರಕ್ಕೆ ಅವಕಾಶ ಕೊಟ್ಟಿಲ್ಲ. ಹೀಗಾಗಿ ಬಿಎಂಟಿಸಿ ಎಂಡಿ ಇಂದು ಸಂಜೆ ಮತ್ತೆ ಕಂಡಕ್ಟರ್​ಗಳಿಗೆ ಸೂಚನೆ ಕೊಡ್ತಾರೆ. ರಾಜ್ಯದಾದ್ಯಂತ ಇಂದು ಆಗಿರುವ ಲೋಪ ಸರಿಪಡಿಸಿಕೊಳ್ಳುತ್ತೇವೆ. ಜೊತೆಗೆ ರಾಜ್ಯದಾದ್ಯಂತ ಆಗಿರುವ ಲೋಪದ ಮಾಹಿತಿ, ವರದಿ ಪಡೆಯುತ್ತೇವೆ ಎಂದು ಸುರೇಶ್​ ಕುಮಾರ್​ ತಿಳಿಸಿದ್ದಾರೆ.

ಶಾಲಾ- ಕಾಲೇಜು ಆರಂಭ: ನಗರದ ನಾನಾ ಶಾಲೆಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವರ ಅನುಭವ ಹೀಗಿತ್ತು..

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?