AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಗಸೂಚಿ ಪಾಲಿಸದ ಶಾಲೆಗಳಿಗೆ ನೋಟಿಸ್​: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

ಹಾಸನ ಡಿಡಿಪಿಐ, ಚಿಕ್ಕಬಳ್ಳಾಪುರ ಡಿಡಿಪಿಐಗೆ ಮಾರ್ಗಸೂಚಿ ಪಾಲಿಸದೇ ಇರುವ ಬಗ್ಗೆ ನೋಟೀಸ್ ಕೊಟ್ಟು ಉತ್ತರ ಪಡೆಯುತ್ತೇವೆ. ಅಲ್ಲದೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳಲ್ಲಿ ಕೆಲ ಕಂಡಕ್ಟರ್​ಗಳು ವಿದ್ಯಾರ್ಥಿಗಳಿಗೆ ಪಾಸ್​ನಲ್ಲಿ ಸಂಚಾರಕ್ಕೆ ಅವಕಾಶ ಕೊಟ್ಟಿಲ್ಲ.

ಮಾರ್ಗಸೂಚಿ ಪಾಲಿಸದ ಶಾಲೆಗಳಿಗೆ ನೋಟಿಸ್​: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್
ಸಚಿವ ಸುರೇಶ್​ ಕುಮಾರ್​
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Jan 01, 2021 | 3:42 PM

Share

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಶಾಲಾ ಕಾಲೇಜು ಆರಂಭವಾಗಿವೆ. ರಾಜ್ಯದಲ್ಲಿ 3 ಸಾವಿರ ಪಿಯು ಕಾಲೇಜುಗಳಿವೆ. ಹಾಗೂ 60 ಸಾವಿರ ಹೈಸ್ಕೂಲ್ ಇವೆ. ರಾಜ್ಯದಲ್ಲಿ ಕೆಲವೆಡೆ ಶಾಲಾ ಕಾಲೇಜು ಆರಂಭದ ಮಾರ್ಗಸೂಚಿ ಪಾಲಿಸಿಲ್ಲ. ಈ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಅಂತವರಿಗೆ ನೋಟಿಸ್ ನೀಡಲಾಗುವುದು ಎಂದು ದೊಮ್ಮಸಂದ್ರದಲ್ಲಿ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಹಾಸನ ಡಿಡಿಪಿಐ, ಚಿಕ್ಕಬಳ್ಳಾಪುರ ಡಿಡಿಪಿಐಗೆ ಮಾರ್ಗಸೂಚಿ ಪಾಲಿಸದೇ ಇರುವ ಬಗ್ಗೆ ನೋಟಿಸ್ ಕೊಟ್ಟು ಉತ್ತರ ಪಡೆಯುತ್ತೇವೆ. ಅಲ್ಲದೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳಲ್ಲಿ ಕೆಲ ಕಂಡಕ್ಟರ್​ಗಳು ವಿದ್ಯಾರ್ಥಿಗಳಿಗೆ ಪಾಸ್​ನಲ್ಲಿ ಸಂಚಾರಕ್ಕೆ ಅವಕಾಶ ಕೊಟ್ಟಿಲ್ಲ. ಹೀಗಾಗಿ ಬಿಎಂಟಿಸಿ ಎಂಡಿ ಇಂದು ಸಂಜೆ ಮತ್ತೆ ಕಂಡಕ್ಟರ್​ಗಳಿಗೆ ಸೂಚನೆ ಕೊಡ್ತಾರೆ. ರಾಜ್ಯದಾದ್ಯಂತ ಇಂದು ಆಗಿರುವ ಲೋಪ ಸರಿಪಡಿಸಿಕೊಳ್ಳುತ್ತೇವೆ. ಜೊತೆಗೆ ರಾಜ್ಯದಾದ್ಯಂತ ಆಗಿರುವ ಲೋಪದ ಮಾಹಿತಿ, ವರದಿ ಪಡೆಯುತ್ತೇವೆ ಎಂದು ಸುರೇಶ್​ ಕುಮಾರ್​ ತಿಳಿಸಿದ್ದಾರೆ.

ಶಾಲಾ- ಕಾಲೇಜು ಆರಂಭ: ನಗರದ ನಾನಾ ಶಾಲೆಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವರ ಅನುಭವ ಹೀಗಿತ್ತು..

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ