AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳುವುದು ತಪ್ಪು: ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ

ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ. ಆದರೆ ಹೈಕಮಾಂಡ್ ತೀರ್ಮಾನ ಮಾಡಬೇಕು. ಈ ಸಂದರ್ಭದಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ಸರಿಯಲ್ಲ. ಸೂಕ್ತ ಸಮಯದಲ್ಲಿ ಇದರ ಬಗ್ಗೆ ಹೇಳಬೇಕು ಎಂದು ಹೇಳಿದರು.

ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳುವುದು ತಪ್ಪು: ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ
ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ
TV9 Web
| Edited By: |

Updated on: Jun 21, 2021 | 12:38 PM

Share

ಕೊಪ್ಪಳ: ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುವುದು ತಪ್ಪು ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ, ಕಾಂಗ್ರೆಸ್ನಲ್ಲಿ ನಾವು ಹೇಳಿದಂತೆ ಮುಖ್ಯಮಂತ್ರಿ ಮಾಡಲ್ಲ. ಕಾಂಗ್ರೆಸ್ನಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗುತ್ತೆ. ಹೀಗಾಗಿ ಯಾರೂ ಮುಂದಿನ ಸಿಎಂ ಬಗ್ಗೆ ಮಾತಾಡಬಾರದು. ಶಾಸಕ ಜಮೀರ್ ಅಹ್ಮದ್ಗೂ ಪಕ್ಷ ನಿರ್ದೇಶನ ಕೊಟ್ಟಿದೆ. ಆದರೂ ಅವರು ಪದೇಪದೆ ಅದನ್ನೇ ಹೇಳೋದು ಸರಿಯಲ್ಲ. ಇದರಿಂದ ಕಾಂಗ್ರೆಸ್ಗೆ ಮುಜುಗರವಾಗುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ. ಆದರೆ ಹೈಕಮಾಂಡ್ ತೀರ್ಮಾನ ಮಾಡಬೇಕು. ಈ ಸಂದರ್ಭದಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ಸರಿಯಲ್ಲ. ಸೂಕ್ತ ಸಮಯದಲ್ಲಿ ಇದರ ಬಗ್ಗೆ ಹೇಳಬೇಕು ಎಂದು ಹೇಳಿದರು.

ಇನ್ನೂ ಎರಡು ವರ್ಷ ಚುನಾವಣೆ ಇದೆ. ಹೈಕಮಾಂಡ ಮೊದಲೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ್ರೆ, ನಾವು ಅದನ್ನೆ ಹೇಳ್ತೀವಿ. ಬಿಜೆಪಿಯವರ ಬಗ್ಗೆ ನಾವು ಮಾತಾಡೋದು ಸರಿ ಅಲ್ಲ. ಬಿಜೆಪಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಅಮರೇಗೌಡ ರಾಜಕಾರಣ ಮಾಡುತ್ತಾರೆ ಅಂತಾರೆ. ಹಾಗಾದರೆ ನಾವು ರಾಜಕಾರಣ ಮಾಡೋಕೆ ಬಂದಿದ್ದೀವಾ? ಅಥವಾ ದನಕಾಯೋಕೆ ಬಂದಿದ್ದೀವಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ

ಜಮ್ಮು ಕಾಶ್ಮೀರಕ್ಕೆ ಸದ್ಯದಲ್ಲೇ ರಾಜ್ಯದ ಸ್ಥಾನಮಾನ; ಯಾವುದೇ ಕಾರಣಕ್ಕೂ ವಿಶೇಷ ಸ್ಥಾನ ನೀಡಲ್ಲ- ಮೋದಿ ಲೆಕ್ಕಾಚಾರವೇನು?

ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ವಿವೋ ಸಂಸ್ಥೆಯ ಹೊಚ್ಚಹೊಸ ಸ್ಮಾರ್ಟ್‌ಫೋನ್; V21e 5G ವಿಶೇಷತೆಗಳೇನು?

(It is wrong to say that Siddaramaiah is the next CM says congress MLA Amaregouda Bayyapur in koppal)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?