AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಚಾರ ಬ್ಯುಸಿ ಮಧ್ಯೆ, ಡಿಕೆಶಿಗೆ ಐಟಿ ಬಿಸಿ

ಬೆಂಗಳೂರು: ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಐಟಿ ಇಲಾಖೆ ಡಿಕೆಶಿ ಮತ್ತು ಕುಟುಂಬಕ್ಕೆ ನೋಟಿಸ್ ನೀಡಿದೆ. ಅಕ್ರಮ ಹಣ ಪತ್ತೆ ಪ್ರಕಣದಲ್ಲಿ ಈಗಾಗಲೇ ತಿಹಾರ್ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಬಂದಿದ್ದಾರೆ. ಈ ಮಧ್ಯೆ, ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಮತ್ತು ಕುಟುಂಬಸ್ಥರಿಗೆ ಐಟಿ ಇಲಾಖೆ ನೋಟಿಸ್ ಮೇಲೆ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಮತ್ತು ಕುಟುಂಬಸ್ಥರಿಗೆ ಒಂದೇ ತಿಂಗಳಲ್ಲಿ 30 ನೋಟಿಸ್ ನೀಡಿದೆ. ಡಿ.ಕೆ.ಶಿವಕುಮಾರ್, ಪತ್ನಿ ಉಷಾ, ಸೋದರ […]

ಚುನಾವಣಾ ಪ್ರಚಾರ ಬ್ಯುಸಿ ಮಧ್ಯೆ, ಡಿಕೆಶಿಗೆ ಐಟಿ ಬಿಸಿ
Follow us
ಸಾಧು ಶ್ರೀನಾಥ್​
|

Updated on:Dec 02, 2019 | 11:48 AM

ಬೆಂಗಳೂರು: ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಐಟಿ ಇಲಾಖೆ ಡಿಕೆಶಿ ಮತ್ತು ಕುಟುಂಬಕ್ಕೆ ನೋಟಿಸ್ ನೀಡಿದೆ. ಅಕ್ರಮ ಹಣ ಪತ್ತೆ ಪ್ರಕಣದಲ್ಲಿ ಈಗಾಗಲೇ ತಿಹಾರ್ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಬಂದಿದ್ದಾರೆ. ಈ ಮಧ್ಯೆ, ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಮತ್ತು ಕುಟುಂಬಸ್ಥರಿಗೆ ಐಟಿ ಇಲಾಖೆ ನೋಟಿಸ್ ಮೇಲೆ ನೋಟಿಸ್ ನೀಡಿದೆ.

ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಮತ್ತು ಕುಟುಂಬಸ್ಥರಿಗೆ ಒಂದೇ ತಿಂಗಳಲ್ಲಿ 30 ನೋಟಿಸ್ ನೀಡಿದೆ. ಡಿ.ಕೆ.ಶಿವಕುಮಾರ್, ಪತ್ನಿ ಉಷಾ, ಸೋದರ ಡಿ.ಕೆ.ಸುರೇಶ್ ಹಾಗೂ ಡಿಕೆಶಿ ಪುತ್ರಿ ಐಶ್ವರ್ಯಾ ಹೀಗೆ ಕುಟುಂಬಸ್ಥರಿಗೆಲ್ಲಾ, ದಿನ ಬಿಟ್ಟು ದಿನ ಐಟಿ ಇಲಾಖೆ ನೋಟಿಸ್ ನೀಡುತ್ತಾ ಬಂದಿದೆ .

ಮನವಿ ಮಾಡಿದ್ರೂ ನೋಟಿಸ್ ಮೇಲೆ ನೋಟಿಸ್: ಉಪಚುನಾವಣೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕ ನಿಗದಿಗೆ ಡಿಕೆಶಿ ಮನವಿ ಮಾಡಿದ್ರೂ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದೆ. ಹೀಗಾಗಿ ಇಂದು ಐಟಿ ಅಧಿಕಾರಿಗಳ ಎದುರು ಡಿ.ಕೆ.ಶಿವಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ.

ಡಿಕೆಶಿ ಬೆಳಗಾವಿ ಪ್ರವಾಸ ರದ್ದು: ಡಿ.ಕೆ.ಶಿವಕುಮಾರ್‌ಗೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ಪ್ರವಾಸ ರದ್ದುಗೊಳಿಸಿ, ಬೆಂಗಳೂರಿನತ್ತ ತೆರಳಿದ್ದಾರೆ. ಇಂದು ಡಿಕೆಶಿ ಅಥಣಿ, ಕಾಗವಾಡ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಪರ ಪ್ರಚಾರ ನಡೆಸಬೇಕಿತ್ತು.

Published On - 10:06 am, Mon, 2 December 19

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ