AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ವ್ಯಕ್ತಿ ಗುತ್ತಿಗೆಗೆ ಪಡೆದಿದ್ದ ಕಟ್ಟಡದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

ದೆಹಲಿ: ತೆರಿಗೆ ವಂಚಿಸಿ ಚೀನಾ ನಿರ್ಮಿತ ಎಲೆಕ್ಟ್ರಾನಿಕ್ ಉಪಕರಣಗಳ ಅಕ್ರಮ ಸಂಗ್ರಹಣೆ ಮಾಡಿದ್ದ ಕಟ್ಟಡದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಳು ದಾಳಿ ನಡೆಸಿದ್ದಾರೆ. ದಕ್ಷಿಣ ವಲಯದ ಜಂಟಿ ಆಯುಕ್ತ ನಿತೀಶ್ ಪಾಟಿಲ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 4 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಓಲ್ಡ್ ಏರ್ಪೋರ್ಟ್ ರಸ್ತೆಯ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಗ್ರಹಿಸಲಾಗುತ್ತಿತ್ತು. ಈ ಖಾಸಗಿ ಕಟ್ಟಡವನ್ನು ಚೀನಾ ಮೂಲದ ವ್ಯಕ್ತಿ ಗುತ್ತಿಗೆಗೆ ಪಡೆದಿದ್ದ. ಚೀನಾದಲ್ಲೇ ಕುಳಿತು ಮಧ್ಯವರ್ತಿಗಳ ಮೂಲಕ ವ್ಯವಹರಿಸುತ್ತಿದ್ದ. ಸದ್ಯ ಈಗ […]

ಚೀನಾ ವ್ಯಕ್ತಿ ಗುತ್ತಿಗೆಗೆ ಪಡೆದಿದ್ದ ಕಟ್ಟಡದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ
ಸಾಧು ಶ್ರೀನಾಥ್​
|

Updated on: Jun 25, 2020 | 4:18 PM

Share

ದೆಹಲಿ: ತೆರಿಗೆ ವಂಚಿಸಿ ಚೀನಾ ನಿರ್ಮಿತ ಎಲೆಕ್ಟ್ರಾನಿಕ್ ಉಪಕರಣಗಳ ಅಕ್ರಮ ಸಂಗ್ರಹಣೆ ಮಾಡಿದ್ದ ಕಟ್ಟಡದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಳು ದಾಳಿ ನಡೆಸಿದ್ದಾರೆ. ದಕ್ಷಿಣ ವಲಯದ ಜಂಟಿ ಆಯುಕ್ತ ನಿತೀಶ್ ಪಾಟಿಲ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 4 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಓಲ್ಡ್ ಏರ್ಪೋರ್ಟ್ ರಸ್ತೆಯ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಗ್ರಹಿಸಲಾಗುತ್ತಿತ್ತು. ಈ ಖಾಸಗಿ ಕಟ್ಟಡವನ್ನು ಚೀನಾ ಮೂಲದ ವ್ಯಕ್ತಿ ಗುತ್ತಿಗೆಗೆ ಪಡೆದಿದ್ದ. ಚೀನಾದಲ್ಲೇ ಕುಳಿತು ಮಧ್ಯವರ್ತಿಗಳ ಮೂಲಕ ವ್ಯವಹರಿಸುತ್ತಿದ್ದ. ಸದ್ಯ ಈಗ ಈ ಕಟ್ಟಡದ ಮೇಲೆ ದಾಳಿ ನಡೆಸಿ 4 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!