AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಚಿವ ಜಾರ್ಜ್ ಆಪ್ತರ ಮೇಲೆ ಐಟಿ ದಾಳಿ, 3 ದಿನದಿಂದ ನಡೆಯುತ್ತಿರುವ ಶೋಧ ಕಾರ್ಯ

ಕಾಂಗ್ರೆಸ್ ನಾಯಕರ ಆರೋಪಗಳ ನಡುವೆಯೇ ಕರ್ನಾಟಕದಲ್ಲಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಇಂಧನ ಸಚಿವ ಕೆಜೆ ಜಾರ್ಜ್ ಆಪ್ತರ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಸಿದೆ. ಜಾರ್ಜ್ ಅವರ ಇಬ್ಬರು ಆಪ್ತರ ಮೇಲೆ ದಾಳಿಯಾಗಿದ್ದು, ಕಳೆದ 3 ದಿನಗಳಿಂದ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಜಾರ್ಜ್ ಆಪ್ತರ ಮೇಲೆ ಐಟಿ ದಾಳಿ, 3 ದಿನದಿಂದ ನಡೆಯುತ್ತಿರುವ ಶೋಧ ಕಾರ್ಯ
Kj George
ರಾಚಪ್ಪಾಜಿ ನಾಯ್ಕ್
| Edited By: |

Updated on:Jul 30, 2025 | 6:29 PM

Share

ಬೆಂಗಳೂರು, (ಜುಲೈ 30) : ಇಂಧನ ಸಚಿವ ಕೆಜೆ ಜಾರ್ಜ್ (Energy minister KJ George) ಆಪ್ತರ ಒಡೆತನದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ (IT Raids) ನಡೆಸಿದೆ. ಜಾರ್ಜ್ ಆಪ್ತ ಜಿತೇಂದ್ರ ವಿರ್ವಾನಿ, ಜಿತು ವಿರ್ವಾನಿ ಒಡೆತನದ ಎಂಬೆಸಿ ಗ್ರೂಪ್ ಹಾಗೂ ಮತ್ತೊರ್ವ ಆಪ್ತರಾದ ಎಲೆಕ್ಟ್ರಿಕ್ ಗುತ್ತಿಗೆದಾರರಾಗಿರುವ ಕೊಠಾರಿ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 3 ದಿನಗಳಿಂದ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಜಾರ್ಜ್ ಆಪ್ತ ಜಿತೇಂದ್ರ ವಿರ್ವಾನಿ ಮತ್ತು ಎಲೆಕ್ಟ್ರಿಕ್ ಗುತ್ತಿಗೆದಾರರಾಗಿರುವ ಕೊಠಾರಿ ಕಚೇರಿಗಳ ಮೇಲೆ ದಾಳಿಯಾಗಿದ್ದು, ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮೂರು ದಿನದಿಂದ ಶೋಧ ನಡೆಸುತ್ತಿದ್ದಾರೆ ಅಂದ್ರೆ, ಲೆಕ್ಕಪತ್ರದಲ್ಲಿ ಏನೋ ವ್ಯತ್ಯಾಸಗಳು ಕಂಡುಬಂದಿರುವ ಸಾಧ್ಯತೆಗಳಿದ್ದು, ಅಂತಿಮವಾಗಿ ಏನೆಲ್ಲಾ ಆಗಲಿದೆ ಎನ್ನುವುದು ತಿಳಿದುಬರಬೇಕಿದೆ.

Published On - 6:22 pm, Wed, 30 July 25

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​