AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ

ಜಿಲ್ಲೆಯ ಮಾಲೂರು ಮೂಲದ ಉದ್ಯಮಿ ಮನೆ ಮೇಲೆ IT ಇಲಾಖೆ ಅಧಿಕಾರಿಗಳ ದಾಳಿ ನಡೆದಿದೆ. ಉದ್ಯಮಿ ಹಯಾಜ್ ಎಂಬುವವರ​ ಮನೆ ಮೇಲೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಲಾರ: ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ
ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ
KUSHAL V
|

Updated on: Jan 04, 2021 | 7:51 PM

Share

ಕೋಲಾರ: ಜಿಲ್ಲೆಯ ಮಾಲೂರು ಮೂಲದ ಉದ್ಯಮಿ ಮನೆ ಮೇಲೆ IT ಇಲಾಖೆ ಅಧಿಕಾರಿಗಳ ದಾಳಿ ನಡೆದಿದೆ. ಉದ್ಯಮಿ ಹಯಾಜ್ ಎಂಬುವವರ​ ಮನೆ ಮೇಲೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಯಾಜ್ ನೀಲಗಿರಿ ಮರಗಳನ್ನು ಖರೀದಿಸಿ ರಫ್ತು ಮಾಡುವ ವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಟ್ರಾನ್ಸಪೋರ್ಟ್ ಹಾಗೂ ಲ್ಯಾಂಡ್ ಡೆವಲಪ್​ಮೆಂಟ್​ನಲ್ಲೂ ಹಣ ತೊಡಗಿಸಿದ್ದರು ಎಂದು ಹೇಳಲಾಗಿದೆ. ಸದ್ಯ, ಉದ್ಯಮಿ 50 ಕೋಟಿಗೂ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹಯಾಜ್​ರ ಮಾಲೂರಿನ ಕಚೇರಿ ಹಾಗೂ ಯಾರ್ಡ್ ಮೇಲೆ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ.

ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು.. ಮನನೊಂದು ಆತ್ಮಹತ್ಯೆಗೆ ಶರಣು, ಎಲ್ಲಿ?

Follow Us
KUSHAL V
KUSHAL V
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?