AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ

ಜಿಲ್ಲೆಯ ಮಾಲೂರು ಮೂಲದ ಉದ್ಯಮಿ ಮನೆ ಮೇಲೆ IT ಇಲಾಖೆ ಅಧಿಕಾರಿಗಳ ದಾಳಿ ನಡೆದಿದೆ. ಉದ್ಯಮಿ ಹಯಾಜ್ ಎಂಬುವವರ​ ಮನೆ ಮೇಲೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಲಾರ: ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ
ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ
KUSHAL V
|

Updated on: Jan 04, 2021 | 7:51 PM

Share

ಕೋಲಾರ: ಜಿಲ್ಲೆಯ ಮಾಲೂರು ಮೂಲದ ಉದ್ಯಮಿ ಮನೆ ಮೇಲೆ IT ಇಲಾಖೆ ಅಧಿಕಾರಿಗಳ ದಾಳಿ ನಡೆದಿದೆ. ಉದ್ಯಮಿ ಹಯಾಜ್ ಎಂಬುವವರ​ ಮನೆ ಮೇಲೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಯಾಜ್ ನೀಲಗಿರಿ ಮರಗಳನ್ನು ಖರೀದಿಸಿ ರಫ್ತು ಮಾಡುವ ವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಟ್ರಾನ್ಸಪೋರ್ಟ್ ಹಾಗೂ ಲ್ಯಾಂಡ್ ಡೆವಲಪ್​ಮೆಂಟ್​ನಲ್ಲೂ ಹಣ ತೊಡಗಿಸಿದ್ದರು ಎಂದು ಹೇಳಲಾಗಿದೆ. ಸದ್ಯ, ಉದ್ಯಮಿ 50 ಕೋಟಿಗೂ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹಯಾಜ್​ರ ಮಾಲೂರಿನ ಕಚೇರಿ ಹಾಗೂ ಯಾರ್ಡ್ ಮೇಲೆ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ.

ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು.. ಮನನೊಂದು ಆತ್ಮಹತ್ಯೆಗೆ ಶರಣು, ಎಲ್ಲಿ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್