Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ

ಜಿಲ್ಲೆಯ ಮಾಲೂರು ಮೂಲದ ಉದ್ಯಮಿ ಮನೆ ಮೇಲೆ IT ಇಲಾಖೆ ಅಧಿಕಾರಿಗಳ ದಾಳಿ ನಡೆದಿದೆ. ಉದ್ಯಮಿ ಹಯಾಜ್ ಎಂಬುವವರ​ ಮನೆ ಮೇಲೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಲಾರ: ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ
ನೀಲಗಿರಿ ಮರ ರಫ್ತು ಮಾಡ್ತಿದ್ದ ಉದ್ಯಮಿ ಮನೆ ಮೇಲೆ IT ದಾಳಿ
Follow us
KUSHAL V
|

Updated on: Jan 04, 2021 | 7:51 PM

ಕೋಲಾರ: ಜಿಲ್ಲೆಯ ಮಾಲೂರು ಮೂಲದ ಉದ್ಯಮಿ ಮನೆ ಮೇಲೆ IT ಇಲಾಖೆ ಅಧಿಕಾರಿಗಳ ದಾಳಿ ನಡೆದಿದೆ. ಉದ್ಯಮಿ ಹಯಾಜ್ ಎಂಬುವವರ​ ಮನೆ ಮೇಲೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಯಾಜ್ ನೀಲಗಿರಿ ಮರಗಳನ್ನು ಖರೀದಿಸಿ ರಫ್ತು ಮಾಡುವ ವ್ಯವಹಾರದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ಟ್ರಾನ್ಸಪೋರ್ಟ್ ಹಾಗೂ ಲ್ಯಾಂಡ್ ಡೆವಲಪ್​ಮೆಂಟ್​ನಲ್ಲೂ ಹಣ ತೊಡಗಿಸಿದ್ದರು ಎಂದು ಹೇಳಲಾಗಿದೆ. ಸದ್ಯ, ಉದ್ಯಮಿ 50 ಕೋಟಿಗೂ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹಯಾಜ್​ರ ಮಾಲೂರಿನ ಕಚೇರಿ ಹಾಗೂ ಯಾರ್ಡ್ ಮೇಲೆ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ.

ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು.. ಮನನೊಂದು ಆತ್ಮಹತ್ಯೆಗೆ ಶರಣು, ಎಲ್ಲಿ?

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ