AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಕೊವಿಡ್ ಲಸಿಕೆ ಮೇಳಕ್ಕೆ ಚಾಲನೆ; ಸಿಎಂ ಯಡಿಯೂರಪ್ಪ ಜತೆ ಜೆಪಿ ನಡ್ಡಾ ವಿಡಿಯೋ ಕಾನ್ಫರೆನ್ಸ್

ಎಲ್ಲಾ ಬಿಜೆಪಿ ರಾಜ್ಯಗಳ ಮುಖ್ಯ ಮಂತ್ರಿಗಳ ಜೊತೆ ಸಭೆ ನಡೆಸಲಿರುವ ಜೆಪಿ ನಡ್ಡಾ ,ಕೊರೊನಾ ನಿರ್ವಹಣೆಗೆ ಯಾವ ರೀತಿ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ಕೇಳಬಹುದು. ನಾಳೆಯಿಂದ ಎಲ್ಲಾ ರಾಜ್ಯಗಳಿಗೆ ಕೇಂದ್ರದಿಂದ ಉಚಿತ ಲಸಿಕೆ ನೀಡಲಾಗುತ್ತದೆ.

ನಾಳೆ ಕೊವಿಡ್ ಲಸಿಕೆ ಮೇಳಕ್ಕೆ ಚಾಲನೆ; ಸಿಎಂ ಯಡಿಯೂರಪ್ಪ ಜತೆ ಜೆಪಿ ನಡ್ಡಾ ವಿಡಿಯೋ ಕಾನ್ಫರೆನ್ಸ್
ಸಿಎಂ ಯಡಿಯೂರಪ್ಪ
TV9 Web
| Edited By: |

Updated on:Jun 20, 2021 | 11:31 AM

Share

ಬೆಂಗಳೂರ: ಜೂನ್ 21 ಅಂದರೆ ನಾಳೆ ಕೊವಿಡ್ ಲಸಿಕೆ ಮೇಳಕ್ಕೆ ಚಾಲನೆ ನಿಡುವ ಹಿನ್ನೆಲೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ. ಈಗಾಗಲೇ ವಿಡಿಯೋ ಕಾನ್ಫರೆನ್ಸ್ ಆರಂಭವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಸುಧಾಕರ್ ಭಾಗಿಯಾಗಿದ್ದಾರೆ.

ಎಲ್ಲಾ ಬಿಜೆಪಿ ರಾಜ್ಯಗಳ ಮುಖ್ಯ ಮಂತ್ರಿಗಳ ಜೊತೆ ಸಭೆ ನಡೆಸಲಿರುವ ಜೆಪಿ ನಡ್ಡಾ , ಕೊರೊನಾ ನಿರ್ವಹಣೆಗೆ ಯಾವ ರೀತಿ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ಕೇಳಬಹುದು. ನಾಳೆಯಿಂದ ಎಲ್ಲಾ ರಾಜ್ಯಗಳಿಗೆ ಕೇಂದ್ರದಿಂದ ಉಚಿತ ಲಸಿಕೆ ನೀಡಲಾಗುತ್ತದೆ. ಹೀಗಾಗಿ ಸಮರ್ಪಕ ಬಳಕೆ, ಹಾಳಾಗದಂತೆ ಎಚ್ಚರಿಕೆ ಬಗ್ಗೆ ಸಲಹೆ ನೀಡುವ ಸಾಧ್ಯತೆಯಿದೆ. ಕೊರೊನಾದಿಂದ ಕೆಲವೆಡೆ ಸರ್ಕಾರದ ವರ್ಚಸ್ಸು ಕಡಿಮೆಯಾಗಿದೆ. ಸರ್ಕಾರದ ವರ್ಚಸ್ಸು ಹೆಚ್ಚಿಸುವ ನಿಟ್ಟಿನಲ್ಲಿ ತಳ ಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು.

18ರಿಂದ 44 ವರ್ಷದವರಿಗೆ, 45 ವರ್ಷ ಮೇಲ್ಪಟ್ಟವರಿಗೆ, ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಿಕೆಗೆ ಸಿಎಂ ಚಾಲನೆ ನೀಡಲಿದ್ದಾರೆ. 14 ಲಕ್ಷ ಕೋವಿಶೀಲ್ಡ್ ಡೋಸ್ ದಾಸ್ತಾನು ಇದ್ದು, ಸೋಮವಾರ 5 ರಿಂದ 7 ಲಕ್ಷ ಡೋಸ್ ನೀಡುವ ಗುರಿ ಇರಿಸಲಾಗಿದೆ. ಈವರೆಗೆ 1.80 ಕೋಟಿ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ

ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆಯಾಗುತ್ತಿದ್ದಂತೆ ಲಸಿಕೆ ಖರೀದಿಯಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧ ಸಡಿಸಿಲಿದ ದುಬೈ; ಭಾರತದಿಂದ ಹೋಗುವವರಿದ್ದರೆ ಈ ನಿಯಮಗಳ ಪಾಲನೆ ಕಡ್ಡಾಯ

(J P Nadda discussion with BS Yediyurappa about corona vaccine on video conference)

Published On - 11:29 am, Sun, 20 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?