ಮುನಿಸಿಕೊಂಡಿದ್ದ ಜಗದೀಶ್ ಶೆಟ್ಟರ್ ವಾಪಸ್ಸು ಕರೆತಂದ ಹೈಕಮಾಂಡ್ ತೀರ್ಪನ್ನು ಸ್ವಾಗತಿಸುತ್ತೇನೆ: ವಿ ಸೋಮಣ್ಣ

ಇವತ್ತಿನ ರಾಜಕೀಯ ವಿದ್ಯಮಾನಗಳಲ್ಲಿ ಸಮುದಾಯಗಳ ವೋಟು ಮುಖ್ಯವಲ್ಲ, ದೇಶಕ್ಕೆ ಯಾವ ಪಕ್ಷ ಮತ್ತು ಯಾರ ಮುಂದಾಳತ್ವದ ಅವಶ್ಯಕತೆ ಇದೆ ಅನ್ನೋದು ಮುಖ್ಯ, ಅದನ್ನು ದೇಶದ 142 ಕೋಟಿ ಜನ ಈಗಾಗಲೇ ನಿರ್ಧರಿಸಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿ ಪ್ರಧಾನಿ ನರೇಂದ್ರ ಮೋದಿ ಅವರಿಂದಲೇ ಸಾಧ್ಯ ಅನ್ನೋದು ಅವರಿಗೆ ಮನವರಿಕೆಯಾಗಿದೆ ಎಂದು ಸೋಮಣ್ಣ ಹೇಳಿದರು.

ಮುನಿಸಿಕೊಂಡಿದ್ದ ಜಗದೀಶ್ ಶೆಟ್ಟರ್ ವಾಪಸ್ಸು ಕರೆತಂದ ಹೈಕಮಾಂಡ್ ತೀರ್ಪನ್ನು ಸ್ವಾಗತಿಸುತ್ತೇನೆ: ವಿ ಸೋಮಣ್ಣ
|

Updated on:Jan 26, 2024 | 12:53 PM

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರ ಇಡೀ ಕುಟುಂಬ ಆರೆಸ್ಸೆಸ್ ನೊಂದಿಗೆ (RSS) ಬೆಳೆದು ಬಂದಿದೆ ಮತ್ತು ಸಂಘ ಪರಿವಾರದೊಂದಿಗೆ ಗುರುತಿಸಿಕೊಂಡಿದೆ, ಅದ್ಯಾವುದೋ ಕಾರಣಕ್ಕೆ ಅವರು ಮುನಿಸಿಕೊಂಡು ಪಕ್ಷ ತೊರೆದು ಹೋದವರು ಈಗ ವಾಪಸ್ಸಾಗಿದ್ದಾರೆ, ಅವರನ್ನು ವಾಪಸ್ಸು ಕರೆತಂದ ಹೈಕಮಾಂಡ್ ನಿರ್ಧಾರ ಸ್ವಾಗತಿಸುತ್ತೇನೆ ಎಂದು ಹಿರಿಯ ಬಿಜೆಪಿ ನಾಯಕ ವಿ ಸೋಮಣ್ಣ (V Somanna) ಹೇಳಿದರು. ತಮ್ಮ ಕಚೇರಿಯಲ್ಲಿ ಇಂದು ಟಿವಿ9 ಬೆಂಗಳೂರು ವರದಿಗಾರನೊಂದಿಗೆ ಮಾತುಕತೆ ನಡೆಸಿದ ಸೋಮಣ್ಣ, ಇವತ್ತಿನ ರಾಜಕೀಯ ವಿದ್ಯಮಾನಗಳಲ್ಲಿ ಸಮುದಾಯಗಳ ವೋಟು ಮುಖ್ಯವಲ್ಲ, ದೇಶಕ್ಕೆ ಯಾವ ಪಕ್ಷ ಮತ್ತು ಯಾರ ಮುಂದಾಳತ್ವದ ಅವಶ್ಯಕತೆ ಇದೆ ಅನ್ನೋದು ಮುಖ್ಯ, ಅದನ್ನು ದೇಶದ 142 ಕೋಟಿ ಜನ ಈಗಾಗಲೇ ನಿರ್ಧರಿಸಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿ ಪ್ರಧಾನಿ ನರೇಂದ್ರ ಮೋದಿ ಅವರಿಂದಲೇ ಸಾಧ್ಯ ಅನ್ನೋದು ಅವರಿಗೆ ಮನವರಿಕೆಯಾಗಿದೆ ಎಂದು ಸೋಮಣ್ಣ ಹೇಳಿದರು. ಅಯೋಧ್ಯೆಯಲ್ಲಿ ರಾಮಮಂದಿರವನ್ನು ನೋಡುವುದು ಭಾರತೀಯ ಶತಮಾನಗಳ ಕನಸನ್ನು ಪ್ರಧಾನಿ ಮೋದಿ ಸಾಕಾರಗೊಳಿಸಿದ್ದಾರೆ, ಯಾರಿಂದಲೂ ಸಾಧ್ಯವಾಗದ್ದನ್ನು ಸಾಧಿಸಿ ತೋರಿಸಿದ್ದಾರೆ ಎಂದು ಮಾಜಿ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Fri, 26 January 24

Follow us
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ