AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರು ಮರಕ್ಕೆ ಡಿಕ್ಕಿ

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರೊಂದು ಅಪಘಾತಕ್ಕೆ ಈಡಾಗಿದೆ. ಉದ್ಯಮಿಯೊಬ್ಬರಿಗೆ ಸೇರಿದ ಜಾಗ್ವಾರ್​ ಕಾರು ತಡರಾತ್ರಿ ಅಪಘಾತಕ್ಕೆ ಈಡಾಗಿದೆ.

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರು ಮರಕ್ಕೆ ಡಿಕ್ಕಿ
ಮರಕ್ಕೆ ಡಿಕ್ಕಿಹೊಡೆದ ಜಾಗ್ವಾರ್​ ಕಾರು
Follow us
KUSHAL V
|

Updated on: Jan 30, 2021 | 8:28 PM

ಬೆಂಗಳೂರು: ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರೊಂದು ಅಪಘಾತಕ್ಕೆ ಈಡಾಗಿದೆ. ಉದ್ಯಮಿಯೊಬ್ಬರಿಗೆ ಸೇರಿದ ಜಾಗ್ವಾರ್​ ಕಾರು ತಡರಾತ್ರಿ ಅಪಘಾತಕ್ಕೆ ಈಡಾಗಿದೆ.

ಕಾರನ್ನು ವೇಗವಾಗಿ ಚಾಲಾಯಿಸಿಕೊಂಡು ಸಿಎಂ ನಿವಾಸದ ಬಳಿ ಬಂದ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೊಡೆದಿದ್ದಾನೆ. ಅಪಘಾತದಲ್ಲಿ ಜಾಗ್ವಾರ್ ಕಾರಿನ ಮುಂಬದಿ ಮತ್ತು ಹಿಂಬದಿ ಭಾಗಕ್ಕೆ ಜಖಂ ಆಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ 2 ಟೈರ್‌ಗಳಿಗೆ ಹಾನಿ ಸಹ ಉಂಟಾಗಿದೆ.

ಇನ್ನು, ವಾಹನವನ್ನು ಯಾರು ಚಲಾಯಿಸುತ್ತಿದ್ದರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹೈಗ್ರೌಂಡ್ಸ್ ಸಂಚಾರಿ ಠಾಣಾ ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ: ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?