AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರು ಮರಕ್ಕೆ ಡಿಕ್ಕಿ

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರೊಂದು ಅಪಘಾತಕ್ಕೆ ಈಡಾಗಿದೆ. ಉದ್ಯಮಿಯೊಬ್ಬರಿಗೆ ಸೇರಿದ ಜಾಗ್ವಾರ್​ ಕಾರು ತಡರಾತ್ರಿ ಅಪಘಾತಕ್ಕೆ ಈಡಾಗಿದೆ.

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರು ಮರಕ್ಕೆ ಡಿಕ್ಕಿ
ಮರಕ್ಕೆ ಡಿಕ್ಕಿಹೊಡೆದ ಜಾಗ್ವಾರ್​ ಕಾರು
KUSHAL V
|

Updated on: Jan 30, 2021 | 8:28 PM

Share

ಬೆಂಗಳೂರು: ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರೊಂದು ಅಪಘಾತಕ್ಕೆ ಈಡಾಗಿದೆ. ಉದ್ಯಮಿಯೊಬ್ಬರಿಗೆ ಸೇರಿದ ಜಾಗ್ವಾರ್​ ಕಾರು ತಡರಾತ್ರಿ ಅಪಘಾತಕ್ಕೆ ಈಡಾಗಿದೆ.

ಕಾರನ್ನು ವೇಗವಾಗಿ ಚಾಲಾಯಿಸಿಕೊಂಡು ಸಿಎಂ ನಿವಾಸದ ಬಳಿ ಬಂದ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೊಡೆದಿದ್ದಾನೆ. ಅಪಘಾತದಲ್ಲಿ ಜಾಗ್ವಾರ್ ಕಾರಿನ ಮುಂಬದಿ ಮತ್ತು ಹಿಂಬದಿ ಭಾಗಕ್ಕೆ ಜಖಂ ಆಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ 2 ಟೈರ್‌ಗಳಿಗೆ ಹಾನಿ ಸಹ ಉಂಟಾಗಿದೆ.

ಇನ್ನು, ವಾಹನವನ್ನು ಯಾರು ಚಲಾಯಿಸುತ್ತಿದ್ದರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹೈಗ್ರೌಂಡ್ಸ್ ಸಂಚಾರಿ ಠಾಣಾ ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ: ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್