AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರು ಮರಕ್ಕೆ ಡಿಕ್ಕಿ

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರೊಂದು ಅಪಘಾತಕ್ಕೆ ಈಡಾಗಿದೆ. ಉದ್ಯಮಿಯೊಬ್ಬರಿಗೆ ಸೇರಿದ ಜಾಗ್ವಾರ್​ ಕಾರು ತಡರಾತ್ರಿ ಅಪಘಾತಕ್ಕೆ ಈಡಾಗಿದೆ.

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರು ಮರಕ್ಕೆ ಡಿಕ್ಕಿ
ಮರಕ್ಕೆ ಡಿಕ್ಕಿಹೊಡೆದ ಜಾಗ್ವಾರ್​ ಕಾರು
KUSHAL V
|

Updated on: Jan 30, 2021 | 8:28 PM

Share

ಬೆಂಗಳೂರು: ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರೊಂದು ಅಪಘಾತಕ್ಕೆ ಈಡಾಗಿದೆ. ಉದ್ಯಮಿಯೊಬ್ಬರಿಗೆ ಸೇರಿದ ಜಾಗ್ವಾರ್​ ಕಾರು ತಡರಾತ್ರಿ ಅಪಘಾತಕ್ಕೆ ಈಡಾಗಿದೆ.

ಕಾರನ್ನು ವೇಗವಾಗಿ ಚಾಲಾಯಿಸಿಕೊಂಡು ಸಿಎಂ ನಿವಾಸದ ಬಳಿ ಬಂದ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೊಡೆದಿದ್ದಾನೆ. ಅಪಘಾತದಲ್ಲಿ ಜಾಗ್ವಾರ್ ಕಾರಿನ ಮುಂಬದಿ ಮತ್ತು ಹಿಂಬದಿ ಭಾಗಕ್ಕೆ ಜಖಂ ಆಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ 2 ಟೈರ್‌ಗಳಿಗೆ ಹಾನಿ ಸಹ ಉಂಟಾಗಿದೆ.

ಇನ್ನು, ವಾಹನವನ್ನು ಯಾರು ಚಲಾಯಿಸುತ್ತಿದ್ದರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹೈಗ್ರೌಂಡ್ಸ್ ಸಂಚಾರಿ ಠಾಣಾ ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ: ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ