AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರು ಮರಕ್ಕೆ ಡಿಕ್ಕಿ

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರೊಂದು ಅಪಘಾತಕ್ಕೆ ಈಡಾಗಿದೆ. ಉದ್ಯಮಿಯೊಬ್ಬರಿಗೆ ಸೇರಿದ ಜಾಗ್ವಾರ್​ ಕಾರು ತಡರಾತ್ರಿ ಅಪಘಾತಕ್ಕೆ ಈಡಾಗಿದೆ.

ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರು ಮರಕ್ಕೆ ಡಿಕ್ಕಿ
ಮರಕ್ಕೆ ಡಿಕ್ಕಿಹೊಡೆದ ಜಾಗ್ವಾರ್​ ಕಾರು
KUSHAL V
|

Updated on: Jan 30, 2021 | 8:28 PM

Share

ಬೆಂಗಳೂರು: ಸಿಎಂ B.S.ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಜಾಗ್ವಾರ್ ಕಾರೊಂದು ಅಪಘಾತಕ್ಕೆ ಈಡಾಗಿದೆ. ಉದ್ಯಮಿಯೊಬ್ಬರಿಗೆ ಸೇರಿದ ಜಾಗ್ವಾರ್​ ಕಾರು ತಡರಾತ್ರಿ ಅಪಘಾತಕ್ಕೆ ಈಡಾಗಿದೆ.

ಕಾರನ್ನು ವೇಗವಾಗಿ ಚಾಲಾಯಿಸಿಕೊಂಡು ಸಿಎಂ ನಿವಾಸದ ಬಳಿ ಬಂದ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೊಡೆದಿದ್ದಾನೆ. ಅಪಘಾತದಲ್ಲಿ ಜಾಗ್ವಾರ್ ಕಾರಿನ ಮುಂಬದಿ ಮತ್ತು ಹಿಂಬದಿ ಭಾಗಕ್ಕೆ ಜಖಂ ಆಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ 2 ಟೈರ್‌ಗಳಿಗೆ ಹಾನಿ ಸಹ ಉಂಟಾಗಿದೆ.

ಇನ್ನು, ವಾಹನವನ್ನು ಯಾರು ಚಲಾಯಿಸುತ್ತಿದ್ದರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹೈಗ್ರೌಂಡ್ಸ್ ಸಂಚಾರಿ ಠಾಣಾ ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ: ಸಹೋದ್ಯೋಗಿಗಳ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ