AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಶೈಲ ಜಗದ್ಗುರುಗಳು ಪಾದಪೂಜೆ ಮಾಡಿದ ಜನಾರ್ದನರೆಡ್ಡಿ ದಂಪತಿ; ಯಡೂರು-ಶ್ರೀಶೈಲದವರೆಗಿನ ಪಾದಯಾತ್ರೆ ಬಗ್ಗೆ ಚರ್ಚೆ

ರೆಡ್ಡಿ ಬ್ರದರ್ಸ್, ಶ್ರೀರಾಮುಲು ಶ್ರೀಶೈಲ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಶ್ರೀಶೈಲ ಜಗದ್ಗುರುಗಳು ಯಡೂರು ಕ್ಷೇತ್ರದಿಂದ ಶ್ರೀಶೈಲದವರೆಗೂ ನಡೆಯಲಿರುವ ಪಾದಯಾತ್ರೆ ಬಗ್ಗೆ ಪೂರ್ವಸಿದ್ಧತಾ ಸಭೆ ನಡೆಸಿದ್ರು.

ಶ್ರೀಶೈಲ ಜಗದ್ಗುರುಗಳು ಪಾದಪೂಜೆ ಮಾಡಿದ ಜನಾರ್ದನರೆಡ್ಡಿ ದಂಪತಿ; ಯಡೂರು-ಶ್ರೀಶೈಲದವರೆಗಿನ ಪಾದಯಾತ್ರೆ ಬಗ್ಗೆ ಚರ್ಚೆ
ಶ್ರೀಶೈಲ ಜಗದ್ಗುರುಗಳು ಪಾದಪೂಜೆ ಮಾಡಿದ ಜನಾರ್ದನರೆಡ್ಡಿ ದಂಪತಿ
TV9 Web
| Updated By: ಆಯೇಷಾ ಬಾನು|

Updated on:May 08, 2022 | 10:07 AM

Share

ಬಳ್ಳಾರಿ: ಮಾಜಿ ಸಚಿವ ಜನಾರ್ದನರೆಡ್ಡಿ ನಿವಾಸಕ್ಕೆ ಶ್ರೀಶೈಲ ಜಗದ್ಗುರುಗಳು ಭೇಟಿ ನೀಡಿದ್ದಾರೆ. ಜನಾರ್ದನರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾ ಜಗದ್ಗುರುಗಳ ಪಾದಪೂಜೆ ಮಾಡಿದ್ದಾರೆ. ರೆಡ್ಡಿ ಬ್ರದರ್ಸ್, ಶ್ರೀರಾಮುಲು ಶ್ರೀಶೈಲ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಶ್ರೀಶೈಲ ಜಗದ್ಗುರುಗಳು ಯಡೂರು ಕ್ಷೇತ್ರದಿಂದ ಶ್ರೀಶೈಲದವರೆಗೂ ನಡೆಯಲಿರುವ ಪಾದಯಾತ್ರೆ ಬಗ್ಗೆ ಪೂರ್ವಸಿದ್ಧತಾ ಸಭೆ ನಡೆಸಿದ್ರು.

‘ದೇಶ ಒಂದು ಅಂದ ಮೇಲೆ ಎಲ್ಲರಿಗೂ ಒಂದೇ ಕಾನೂನು’ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರೂ ಕಾನೂನು ಪಾಲಿಸಬೇಕು. ದೇಶ ಒಂದು ಅಂದ ಮೇಲೆ ಎಲ್ಲರಿಗೂ ಒಂದೇ ಕಾನೂನು ಎಂದು ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಪಂಡಿರಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಒಂದು ಧರ್ಮದವರು ಮಾಡ್ತಾರೆಂದು ಮತ್ತೊಬ್ಬರು ಮಾಡುತ್ತಾರೆ. ದೇಶ ಒಂದು ಅಂದ ಮೇಲೆ ನಮಗೆಲ್ಲರಿಗೂ ಒಂದೇ ಕಾನೂನು. ದೇಶದ ಪ್ರತಿಯೊಬ್ಬ ಪ್ರಜೆಯೂ ಕಾನೂನಿಗೆ ಗೌರವ ಕೊಡಬೇಕು ಎಂದರು. ಇನ್ನು ಭಜನೆ ವಿಷಯಕ್ಕೆ ಸ್ವಾಮೀಜಿ ಪರೋಕ್ಷವಾಗಿ ಬೆಂಬಲ ಸೂಚಿಸಿದ್ದಾರೆ. ಒಬ್ಬರಿಗೆ ಅವಕಾಶ ನೀಡಿ, ಮತ್ತೊಬ್ಬರಿಗೆ ಅವಕಾಶ ಕೊಡದಿದ್ರೆ ತಪ್ಪು. ಕಾನೂನು ಪಾಲಿಸದಿದ್ದರೆ ಇಂತಹ ಅವಾಂತರ ಸೃಷ್ಟಿಯಾಗುತ್ತದೆ. ಸುಪ್ರೀಂಕೋರ್ಟ್ ಆದೇಶವನ್ನು ನಾವೆಲ್ಲರೂ ಗೌರವಿಸಬೇಕು ಎಂದು ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಶ್ರೀಶೈಲ ಜಗದ್ಗುರುಗಳ ಹೇಳಿದ್ದಾರೆ.

ಒಳ್ಳಾರಿಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:07 am, Sun, 8 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ