AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕೆ ಸೈಲೆಂಟ್ ಆದ ಜಾರಕಿಹೊಳಿ‌ ಬ್ರದರ್ಸ್; ಮುಂಬೈನಲ್ಲಿ ವಾಸ್ತವ್ಯ ಹೂಡಿದ ರಮೇಶ್ ಜಾರಕಿಹೊಳಿ‌

Ramesh jarkiholi : ಷಡ್ಯಂತ್ರ ಮಾಡಿದವರನ್ನ ಮನೆಗೆ ಕಳಿಸ್ತೇನಿ, 10 ದಿನದಲ್ಲಿ ಎಲ್ಲಾ ಬಹಿರಂಗ ಪಡಿಸ್ತೇನಿ.ಜಂಟಿ ಸುದ್ದಿಗೋಷ್ಠಿ ನಡಸಿ ಕೆಲವು ವಿಚಾರ ಹೊರ ಹಾಕ್ತೇನಿ ಅಂತಾ ಅಬ್ಬರಿಸಿದ್ದ ರಮೇಶ್ ಜಾರಕಿಹೊಳಿ‌ ಸೈಲೆಂಟ್ ಮೋಡ್​ಗೆ ಜಾರಿದ್ದಾರೆ. ಸೋದರ ರಮೇಶ್ರನ್ನು ಕರೆದುಕೊಂಡು ಜೂನ್ 4 ಅಥವಾ 5ಕ್ಕೆ ಸುದ್ದಿಗೋಷ್ಠಿ ನಡೆಸುತ್ತೇನೆ ಅಂದಿದ್ದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫುಲ್​ ಸೈಲೆಂಟ್​ ಆಗಿಬಿಟ್ಟಿದ್ದಾರೆ.

ಸದ್ಯಕ್ಕೆ ಸೈಲೆಂಟ್ ಆದ ಜಾರಕಿಹೊಳಿ‌ ಬ್ರದರ್ಸ್; ಮುಂಬೈನಲ್ಲಿ ವಾಸ್ತವ್ಯ ಹೂಡಿದ ರಮೇಶ್ ಜಾರಕಿಹೊಳಿ‌
ಸದ್ಯಕ್ಕೆ ಸೈಲೆಂಟ್ ಆದ ಜಾರಕಿಹೊಳಿ‌ ಬ್ರದರ್ಸ್; ಮುಂಬೈನಲ್ಲಿ ವಾಸ್ತವ್ಯ ಹೂಡಿದ ರಮೇಶ್ ಜಾರಕಿಹೊಳಿ‌
TV9 Web
| Edited By: |

Updated on: Jul 07, 2021 | 2:59 PM

Share

ಬೆಳಗಾವಿ: ಯಡಿಯೂರಪ್ಪ ಅವರ ನಾಯಕತ್ವದಲ್ಲಿ ನಮಗೆ ಸಂಪೂರ್ಣ ವಿಶ್ವಾಸವಿದೆ.ಅವರಿಗೇ ನಮ್ಮ ನಿಷ್ಠೆ. ಆದರೆ ಸ್ವಪಕ್ಷೀಯರೇ ನಮಗೆ ದ್ರೋಹ ಬಗೆದಿದ್ದಾರೆ ಎಂದು ಹೇಳುತ್ತಾ ಮುಂದಿನ ಒಂದೆರಡು ದಿನದಲ್ಲಿ ಜಂಟಿ ಸುದ್ದಿಘೋಷ್ಠಿ ನಡೆಸಿ ಎಲ್ಲಾ ಹೇಳುತ್ತೇವೆ ಎಂದು ಗುಟುರು ಹಾಕಿದ್ದ ಜಾರಕಿಹೊಳಿ‌ ಬ್ರದರ್ಸ್ ಸದ್ಯಕ್ಕೆ ಸೈಲೆಂಟ್​ ಮೋಡ್​ಗೆ ಹೋಗಿದ್ದಾರೆ. ಈ ಮಧ್ಯೆ, ಬಿಜೆಪಿ ಶಾಸಕ‌ ರಮೇಶ್ ಜಾರಕಿಹೊಳಿ ಎರಡು ದಿನಗಳಿಂದ ಮತ್ರೆ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಜಾರಕಿಹೊಳಿ‌ ಸಹೋದರರು ಗೇಮ್ ಪ್ಲ್ಯಾನ್ ಬದಲಾಗಿದ್ಯಾಕೆ? ಒಂದು ಕಡೆ ಮುಂಬೈ ಮಿತ್ರ ಮಂಡಳಿ ಸದಸ್ಯರು ಸೇರಿದಂತೆ ಆಪ್ತ ನಾಯಕರು ರಮೇಶ್ ಜಾರಕಿಹೊಳಿ‌ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಹಾಗಾಗಿ ಸದ್ಯದ ರಾಜಕೀಯ ಬೆಳವಣಿಗೆಗನ್ನು ನೋಡಿಕೊಂಡು ದಾಳ ಉರುಳಿಸಲು ಸದ್ಯಕ್ಕೆ ಜಾರಕಿಹೊಳಿ‌ ಬ್ರದರ್ಸ್ ಸೈಲೆಂಟ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ, ಮತ್ತೆ ಮುಂಬೈನಲ್ಲಿದ್ದುಕೊಂಡು ಗೇಮ್ ಪ್ಲ್ಯಾನ್ ಬದಲಿಸುವ ಚಿಂತನೆಯಲ್ಲಿದ್ದಾರೆ ರಮೇಶ್ ಜಾರಕಿಹೊಳಿ‌.

ಷಡ್ಯಂತ್ರ ಮಾಡಿದವರನ್ನ ಮನೆಗೆ ಕಳಿಸ್ತೇನಿ, 10 ದಿನದಲ್ಲಿ ಎಲ್ಲಾ ಬಹಿರಂಗ ಪಡಿಸ್ತೇನಿ.ಜಂಟಿ ಸುದ್ದಿಗೋಷ್ಠಿ ನಡಸಿ ಕೆಲವು ವಿಚಾರ ಹೊರ ಹಾಕ್ತೇನಿ ಅಂತಾ ಅಬ್ಬರಿಸಿದ್ದ ರಮೇಶ್ ಜಾರಕಿಹೊಳಿ‌ ಸೈಲೆಂಟ್ ಮೋಡ್​ಗೆ ಜಾರಿದ್ದಾರೆ. ಸೋದರ ರಮೇಶ್ರನ್ನು ಕರೆದುಕೊಂಡು ಜೂನ್ 4 ಅಥವಾ 5ಕ್ಕೆ ಸುದ್ದಿಗೋಷ್ಠಿ ನಡೆಸುತ್ತೇನೆ ಅಂದಿದ್ದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫುಲ್​ ಸೈಲೆಂಟ್​ ಆಗಿಬಿಟ್ಟಿದ್ದಾರೆ. ತಮ್ಮ ಬೆನ್ನಿಗಿದ್ದವರು ಕೈಬಿಟ್ಟಿದ್ದಕ್ಕೆ‌ ಗೇಮ್ ಪ್ಲ್ಯಾನ್ ಚೇಂಜ್ ಮಾಡಿದ್ರಾ ಜಾರಕಿಹೊಳಿ‌ ಬ್ರದರ್ಸ್‌? ಸುದ್ದಿಗೋಷ್ಠಿ ಮಾಡ್ತೇವಿ ಅಂದಿದ್ದವರು ಕಾದುನೋಡುವ ತಂತ್ರಕ್ಕೆ ಮೊರೆಹೋದರಾ ಎಂಬ ಕುತೂಹಲ ಈಗ ಗರಿಗೆದರಿದೆ.

(jarkiholi brothers keep silent Ramesh jarkiholi stays in mumbai in the changed political scenario)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!