AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತಿ ಭಂಡಾರದ ಐತಿಹಾಸಿಕ ಮೈಲಾರ ಜಾತ್ರೆ ಸೊಬಗು, ಹಳದಿ ಬಣ್ಣದ ರಂಗು…

ಬೀದರ್: ಜಾತ್ರೆಯ ವೈಭವ ಅಂದ್ರೆ ಬಣ್ಣಗಳ ನೋಟ ಮನಸೂರೆಗೊಳ್ಳುತ್ತೆ. ಭಕ್ತರಂತು ಕಲರ್ ಕಲರ್ ಡ್ರೆಸ್​ಗಳಲ್ಲಿ ಮಿಂಚ್ತಿರ್ತಾರೆ. ಆದ್ರೆ ಈ ಜಾತ್ರೆಯಲ್ಲಿ ಮಾತ್ರ ಭಕ್ತರಿಂದ ಹಿಡಿದು ದೇವರವರೆಗೂ ಎಲ್ಲವೂ ಹಳದಿಮಯವಾಗಿರುತ್ತೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಪೂರ ಗ್ರಾಮದಲ್ಲಿ ಮೈಲಾರ್ ಮಲ್ಲಣ್ಣನ ಜಾತ್ರೆ ವೈಭವ ರಂಗೇರಿತ್ತು. ಒಂದು ತಿಂಗಳುಗಳ ಕಾಲ ಈ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಜಾತ್ರೆ ನಡೆಯುತ್ತಿದೆ. ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಬರೋ ಭಕ್ತರು ದೇವಸ್ಥಾನದ ಆವರಣದಲ್ಲಿಯೇ ಅಡುಗೆ ಮಾಡಿಕೊಂಡು ದೇವರ ದರ್ಶನ […]

ಭಕ್ತಿ ಭಂಡಾರದ ಐತಿಹಾಸಿಕ ಮೈಲಾರ ಜಾತ್ರೆ ಸೊಬಗು, ಹಳದಿ ಬಣ್ಣದ ರಂಗು...
Follow us
ಸಾಧು ಶ್ರೀನಾಥ್​
|

Updated on: Dec 10, 2019 | 6:47 AM

ಬೀದರ್: ಜಾತ್ರೆಯ ವೈಭವ ಅಂದ್ರೆ ಬಣ್ಣಗಳ ನೋಟ ಮನಸೂರೆಗೊಳ್ಳುತ್ತೆ. ಭಕ್ತರಂತು ಕಲರ್ ಕಲರ್ ಡ್ರೆಸ್​ಗಳಲ್ಲಿ ಮಿಂಚ್ತಿರ್ತಾರೆ. ಆದ್ರೆ ಈ ಜಾತ್ರೆಯಲ್ಲಿ ಮಾತ್ರ ಭಕ್ತರಿಂದ ಹಿಡಿದು ದೇವರವರೆಗೂ ಎಲ್ಲವೂ ಹಳದಿಮಯವಾಗಿರುತ್ತೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಪೂರ ಗ್ರಾಮದಲ್ಲಿ ಮೈಲಾರ್ ಮಲ್ಲಣ್ಣನ ಜಾತ್ರೆ ವೈಭವ ರಂಗೇರಿತ್ತು. ಒಂದು ತಿಂಗಳುಗಳ ಕಾಲ ಈ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಜಾತ್ರೆ ನಡೆಯುತ್ತಿದೆ. ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಬರೋ ಭಕ್ತರು ದೇವಸ್ಥಾನದ ಆವರಣದಲ್ಲಿಯೇ ಅಡುಗೆ ಮಾಡಿಕೊಂಡು ದೇವರ ದರ್ಶನ ಮಾಡುತ್ತಾರೆ. ಹಾಗೇ ದೇವರಿಗೆ ಹರಕೆ ರೂಪದಲ್ಲಿ ತೆಂಗಿನಕಾಯಿ ಹೋಳು ಮತ್ತು ಭಂಡಾರವನ್ನು ಮಿಶ್ರಣ ಮಾಡಿ ಹಾರಿಸುತ್ತಾರೆ.

ಇನ್ನು ಈ ಭಾಗದಲ್ಲಿ ಒಂದು ತಿಂಗಳ ಕಾಲ ನಡೆಯುವ ಏಕೈಕ ಜಾತ್ರೆ ಇದಾಗಿರೋದ್ರಿಂದ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಛಟ್ಟಿ ಅಮಾವಾಸ್ಯೆಯಿಂದ ಆರಂಭವಾಗುವ ಜಾತ್ರೆ ಎಳ್ಳು ಅಮಾವಾಸ್ಯೆಯವರೆಗೂ ನಡೆಯುತ್ತೆ. ಮೈಲಾರ ಮಲ್ಲಣ್ಣ ದೇವಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆಯೂ ಇದೆ. ರಾಕ್ಷಸರನ್ನು ಸಂಹಾರ ಮಾಡಲು ಮಲ್ಲಣ್ಣನ ರೂಪದಲ್ಲಿ ಶಿವ 11ನೇ ರೂಪ ತಾಳಿ ಮೈಲಾರದಲ್ಲಿ ನೆಲೆಸಿದ ಎನ್ನುವ ಪ್ರತೀತಿ ಇದೆ. ಹೀಗಾಗಿ ಪ್ರತೀವರ್ಷ ಲಕ್ಷಾಂತರ ಮಂದಿ ಭಕ್ತರು ಬಂದು ದೇವರ ಕೃಪೆಗೆ ಪಾತ್ರರಾಗ್ತಾರೆ.

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್