AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತಿ ಭಂಡಾರದ ಐತಿಹಾಸಿಕ ಮೈಲಾರ ಜಾತ್ರೆ ಸೊಬಗು, ಹಳದಿ ಬಣ್ಣದ ರಂಗು…

ಬೀದರ್: ಜಾತ್ರೆಯ ವೈಭವ ಅಂದ್ರೆ ಬಣ್ಣಗಳ ನೋಟ ಮನಸೂರೆಗೊಳ್ಳುತ್ತೆ. ಭಕ್ತರಂತು ಕಲರ್ ಕಲರ್ ಡ್ರೆಸ್​ಗಳಲ್ಲಿ ಮಿಂಚ್ತಿರ್ತಾರೆ. ಆದ್ರೆ ಈ ಜಾತ್ರೆಯಲ್ಲಿ ಮಾತ್ರ ಭಕ್ತರಿಂದ ಹಿಡಿದು ದೇವರವರೆಗೂ ಎಲ್ಲವೂ ಹಳದಿಮಯವಾಗಿರುತ್ತೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಪೂರ ಗ್ರಾಮದಲ್ಲಿ ಮೈಲಾರ್ ಮಲ್ಲಣ್ಣನ ಜಾತ್ರೆ ವೈಭವ ರಂಗೇರಿತ್ತು. ಒಂದು ತಿಂಗಳುಗಳ ಕಾಲ ಈ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಜಾತ್ರೆ ನಡೆಯುತ್ತಿದೆ. ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಬರೋ ಭಕ್ತರು ದೇವಸ್ಥಾನದ ಆವರಣದಲ್ಲಿಯೇ ಅಡುಗೆ ಮಾಡಿಕೊಂಡು ದೇವರ ದರ್ಶನ […]

ಭಕ್ತಿ ಭಂಡಾರದ ಐತಿಹಾಸಿಕ ಮೈಲಾರ ಜಾತ್ರೆ ಸೊಬಗು, ಹಳದಿ ಬಣ್ಣದ ರಂಗು...
ಸಾಧು ಶ್ರೀನಾಥ್​
|

Updated on: Dec 10, 2019 | 6:47 AM

Share

ಬೀದರ್: ಜಾತ್ರೆಯ ವೈಭವ ಅಂದ್ರೆ ಬಣ್ಣಗಳ ನೋಟ ಮನಸೂರೆಗೊಳ್ಳುತ್ತೆ. ಭಕ್ತರಂತು ಕಲರ್ ಕಲರ್ ಡ್ರೆಸ್​ಗಳಲ್ಲಿ ಮಿಂಚ್ತಿರ್ತಾರೆ. ಆದ್ರೆ ಈ ಜಾತ್ರೆಯಲ್ಲಿ ಮಾತ್ರ ಭಕ್ತರಿಂದ ಹಿಡಿದು ದೇವರವರೆಗೂ ಎಲ್ಲವೂ ಹಳದಿಮಯವಾಗಿರುತ್ತೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಪೂರ ಗ್ರಾಮದಲ್ಲಿ ಮೈಲಾರ್ ಮಲ್ಲಣ್ಣನ ಜಾತ್ರೆ ವೈಭವ ರಂಗೇರಿತ್ತು. ಒಂದು ತಿಂಗಳುಗಳ ಕಾಲ ಈ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಜಾತ್ರೆ ನಡೆಯುತ್ತಿದೆ. ರಾಜ್ಯ ಸೇರಿದಂತೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಬರೋ ಭಕ್ತರು ದೇವಸ್ಥಾನದ ಆವರಣದಲ್ಲಿಯೇ ಅಡುಗೆ ಮಾಡಿಕೊಂಡು ದೇವರ ದರ್ಶನ ಮಾಡುತ್ತಾರೆ. ಹಾಗೇ ದೇವರಿಗೆ ಹರಕೆ ರೂಪದಲ್ಲಿ ತೆಂಗಿನಕಾಯಿ ಹೋಳು ಮತ್ತು ಭಂಡಾರವನ್ನು ಮಿಶ್ರಣ ಮಾಡಿ ಹಾರಿಸುತ್ತಾರೆ.

ಇನ್ನು ಈ ಭಾಗದಲ್ಲಿ ಒಂದು ತಿಂಗಳ ಕಾಲ ನಡೆಯುವ ಏಕೈಕ ಜಾತ್ರೆ ಇದಾಗಿರೋದ್ರಿಂದ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಛಟ್ಟಿ ಅಮಾವಾಸ್ಯೆಯಿಂದ ಆರಂಭವಾಗುವ ಜಾತ್ರೆ ಎಳ್ಳು ಅಮಾವಾಸ್ಯೆಯವರೆಗೂ ನಡೆಯುತ್ತೆ. ಮೈಲಾರ ಮಲ್ಲಣ್ಣ ದೇವಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆಯೂ ಇದೆ. ರಾಕ್ಷಸರನ್ನು ಸಂಹಾರ ಮಾಡಲು ಮಲ್ಲಣ್ಣನ ರೂಪದಲ್ಲಿ ಶಿವ 11ನೇ ರೂಪ ತಾಳಿ ಮೈಲಾರದಲ್ಲಿ ನೆಲೆಸಿದ ಎನ್ನುವ ಪ್ರತೀತಿ ಇದೆ. ಹೀಗಾಗಿ ಪ್ರತೀವರ್ಷ ಲಕ್ಷಾಂತರ ಮಂದಿ ಭಕ್ತರು ಬಂದು ದೇವರ ಕೃಪೆಗೆ ಪಾತ್ರರಾಗ್ತಾರೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?