AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್.ಯಡಿಯೂರಪ್ಪ ಅವರಿಗೆ ಒಂದು ಕಿವಿ ಕೇಳ್ತಿಲ್ಲ; ತೊಂದರೆ ಕೊಡೋಕೆ ಇಷ್ಟವಿಲ್ಲ -ಜಯಮೃತ್ಯುಂಜಯ ಸ್ವಾಮೀಜಿ

ಸಿಎಂ BSYಗೆ ಕೆಲವು ಶಾಸಕರು ಮಿಸ್ ಗೈಡ್ ಮಾಡ್ತಿದ್ದಾರೆ. ಕೆಲವೇ ದಿನಗಳಲ್ಲೇ ಅವರ ಹೆಸರನ್ನ ಬಯಲು ಮಾಡ್ತೇನೆ. ಸುದ್ದಿಗೋಷ್ಠಿ ಮೂಲಕ ಅವರ ಹೆಸರನ್ನ ಬಯಲು ಮಾಡ್ತೇನೆ ಎಂದು ಸ್ವಾಮೀಜಿ ಹೇಳಿದರು.

ಬಿ.ಎಸ್.ಯಡಿಯೂರಪ್ಪ ಅವರಿಗೆ ಒಂದು ಕಿವಿ ಕೇಳ್ತಿಲ್ಲ; ತೊಂದರೆ ಕೊಡೋಕೆ ಇಷ್ಟವಿಲ್ಲ -ಜಯಮೃತ್ಯುಂಜಯ ಸ್ವಾಮೀಜಿ
ಬಿ.ಎಸ್​.ಯಡಿಯೂರಪ್ಪ (ಎಡ); ಜಯಮೃತ್ಯುಂಜಯ ಸ್ವಾಮೀಜಿ (ಬಲ)
KUSHAL V
| Edited By: |

Updated on:Mar 09, 2021 | 8:08 PM

Share

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಚಾರವಾಗಿ ನಮ್ಮ ಬೇಡಿಕೆ ಈಡೇರದಿದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಯಡಿಯೂರಪ್ಪಗೆ ಪಾಪ ಒಂದು ಕಿವಿ ಕೇಳುತ್ತಿಲ್ಲ. ನಮ್ಮವರೇ ಕೆಲವರು ವೇದಿಕೆ ಹತ್ತಿಕೊಂಡು ನಮಗೆ ಮೋಸ ಮಾಡುತ್ತಿದ್ದಾರೆ. ಸಿಎಂ BSYಗೆ ಕೆಲವು ಶಾಸಕರು ಮಿಸ್ ಗೈಡ್ ಮಾಡ್ತಿದ್ದಾರೆ. ಕೆಲವೇ ದಿನಗಳಲ್ಲೇ ಅವರ ಹೆಸರನ್ನ ಬಯಲು ಮಾಡ್ತೇನೆ. ಸುದ್ದಿಗೋಷ್ಠಿ ಮೂಲಕ ಅವರ ಹೆಸರನ್ನ ಬಯಲು ಮಾಡ್ತೇನೆ ಎಂದು ಸ್ವಾಮೀಜಿ ಹೇಳಿದರು.

ಸಮುದಾಯದ ಅತೃಪ್ತ, ಅಜ್ಞಾನಿ ಶಾಸಕರಿಂದ ಮೀಸಲಾತಿಗೆ ಹಿಂದೇಟು ಹಾಕುತ್ತಿದ್ದಾರೆ. ನಮ್ಮ ಬೇಡಿಕೆ ಈಡೇರಿಸಲು ಆಗುತ್ತೋ, ಇಲ್ವೋ ಹೇಳಿ. ನಿಮಗೆ ತೊಂದರೆ ಕೊಡೋಕೆ ಇಷ್ಟವಿಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಸಿಎಂ ಯಡಿಯೂರಪ್ಪಗೆ ಹೇಳಿದರು. ಶಾಸಕ ಯತ್ನಾಳ್ ಹಿಂದುತ್ವದ ಫೈಯರ್ ಬ್ರ್ಯಾಂಡ್ ಎಂದು ಸಹ ಹೇಳಿದರು.

ನಮ್ಮ ಬಲ ಪ್ರದರ್ಶನದ ಮೂಲಕ ಸಿಎಂ ನಮ್ಮ ಒತ್ತಡಕ್ಕೆ ಮಣಿದಿದ್ರು ಅನ್ನೋ ವಿಚಾರ ಗೊತ್ತಾಗಿತ್ತು. ಆದ್ರೆ ನಮ್ಮ ಸಮುದಾಯದ ಕೆಲವು ಶಾಸಕರು ಮೀಸಲಾತಿ ಕೊಡಬೇಡಿ ಅಂತಾ ಹೇಳಿದ್ದಾರಂತೆ. ವಿಜಯೇಂದ್ರ ಕೂಡ ಮೀಸಲಾತಿ ಕೊಡಿ ಅಂತಾ ಬಿಎಸ್​ವೈ ಚರ್ಚೆ ಮಾಡಿದ್ರು.

ಇದನ್ನೂ ಓದಿ: ನಮ್ಮೂರಿನ ರಾಮನ ಗುಡಿಗೆ ಹಣ ಕೊಟ್ಟಿದ್ದೇನೆ; ಎಲ್ಲಿ ಕೊಟ್ಟರೇನು, ರಾಮನಿಗೇ ಕೊಟ್ಟೆ -ಸ್ಪೀಕರ್​ ದೇಣಿಗೆ ಪ್ರಶ್ನೆಗೆ ಸಿದ್ದು ಜಬರ್​ದಸ್ತ್​ ಕೌಂಟರ್

Published On - 6:37 pm, Tue, 9 March 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್