AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್.ಯಡಿಯೂರಪ್ಪ ಅವರಿಗೆ ಒಂದು ಕಿವಿ ಕೇಳ್ತಿಲ್ಲ; ತೊಂದರೆ ಕೊಡೋಕೆ ಇಷ್ಟವಿಲ್ಲ -ಜಯಮೃತ್ಯುಂಜಯ ಸ್ವಾಮೀಜಿ

ಸಿಎಂ BSYಗೆ ಕೆಲವು ಶಾಸಕರು ಮಿಸ್ ಗೈಡ್ ಮಾಡ್ತಿದ್ದಾರೆ. ಕೆಲವೇ ದಿನಗಳಲ್ಲೇ ಅವರ ಹೆಸರನ್ನ ಬಯಲು ಮಾಡ್ತೇನೆ. ಸುದ್ದಿಗೋಷ್ಠಿ ಮೂಲಕ ಅವರ ಹೆಸರನ್ನ ಬಯಲು ಮಾಡ್ತೇನೆ ಎಂದು ಸ್ವಾಮೀಜಿ ಹೇಳಿದರು.

ಬಿ.ಎಸ್.ಯಡಿಯೂರಪ್ಪ ಅವರಿಗೆ ಒಂದು ಕಿವಿ ಕೇಳ್ತಿಲ್ಲ; ತೊಂದರೆ ಕೊಡೋಕೆ ಇಷ್ಟವಿಲ್ಲ -ಜಯಮೃತ್ಯುಂಜಯ ಸ್ವಾಮೀಜಿ
ಬಿ.ಎಸ್​.ಯಡಿಯೂರಪ್ಪ (ಎಡ); ಜಯಮೃತ್ಯುಂಜಯ ಸ್ವಾಮೀಜಿ (ಬಲ)
KUSHAL V
| Edited By: |

Updated on:Mar 09, 2021 | 8:08 PM

Share

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಚಾರವಾಗಿ ನಮ್ಮ ಬೇಡಿಕೆ ಈಡೇರದಿದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಯಡಿಯೂರಪ್ಪಗೆ ಪಾಪ ಒಂದು ಕಿವಿ ಕೇಳುತ್ತಿಲ್ಲ. ನಮ್ಮವರೇ ಕೆಲವರು ವೇದಿಕೆ ಹತ್ತಿಕೊಂಡು ನಮಗೆ ಮೋಸ ಮಾಡುತ್ತಿದ್ದಾರೆ. ಸಿಎಂ BSYಗೆ ಕೆಲವು ಶಾಸಕರು ಮಿಸ್ ಗೈಡ್ ಮಾಡ್ತಿದ್ದಾರೆ. ಕೆಲವೇ ದಿನಗಳಲ್ಲೇ ಅವರ ಹೆಸರನ್ನ ಬಯಲು ಮಾಡ್ತೇನೆ. ಸುದ್ದಿಗೋಷ್ಠಿ ಮೂಲಕ ಅವರ ಹೆಸರನ್ನ ಬಯಲು ಮಾಡ್ತೇನೆ ಎಂದು ಸ್ವಾಮೀಜಿ ಹೇಳಿದರು.

ಸಮುದಾಯದ ಅತೃಪ್ತ, ಅಜ್ಞಾನಿ ಶಾಸಕರಿಂದ ಮೀಸಲಾತಿಗೆ ಹಿಂದೇಟು ಹಾಕುತ್ತಿದ್ದಾರೆ. ನಮ್ಮ ಬೇಡಿಕೆ ಈಡೇರಿಸಲು ಆಗುತ್ತೋ, ಇಲ್ವೋ ಹೇಳಿ. ನಿಮಗೆ ತೊಂದರೆ ಕೊಡೋಕೆ ಇಷ್ಟವಿಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಸಿಎಂ ಯಡಿಯೂರಪ್ಪಗೆ ಹೇಳಿದರು. ಶಾಸಕ ಯತ್ನಾಳ್ ಹಿಂದುತ್ವದ ಫೈಯರ್ ಬ್ರ್ಯಾಂಡ್ ಎಂದು ಸಹ ಹೇಳಿದರು.

ನಮ್ಮ ಬಲ ಪ್ರದರ್ಶನದ ಮೂಲಕ ಸಿಎಂ ನಮ್ಮ ಒತ್ತಡಕ್ಕೆ ಮಣಿದಿದ್ರು ಅನ್ನೋ ವಿಚಾರ ಗೊತ್ತಾಗಿತ್ತು. ಆದ್ರೆ ನಮ್ಮ ಸಮುದಾಯದ ಕೆಲವು ಶಾಸಕರು ಮೀಸಲಾತಿ ಕೊಡಬೇಡಿ ಅಂತಾ ಹೇಳಿದ್ದಾರಂತೆ. ವಿಜಯೇಂದ್ರ ಕೂಡ ಮೀಸಲಾತಿ ಕೊಡಿ ಅಂತಾ ಬಿಎಸ್​ವೈ ಚರ್ಚೆ ಮಾಡಿದ್ರು.

ಇದನ್ನೂ ಓದಿ: ನಮ್ಮೂರಿನ ರಾಮನ ಗುಡಿಗೆ ಹಣ ಕೊಟ್ಟಿದ್ದೇನೆ; ಎಲ್ಲಿ ಕೊಟ್ಟರೇನು, ರಾಮನಿಗೇ ಕೊಟ್ಟೆ -ಸ್ಪೀಕರ್​ ದೇಣಿಗೆ ಪ್ರಶ್ನೆಗೆ ಸಿದ್ದು ಜಬರ್​ದಸ್ತ್​ ಕೌಂಟರ್

Published On - 6:37 pm, Tue, 9 March 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ