AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ. ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ […]

ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 23, 2019 | 6:05 PM

Share

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ.

ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ ಏನಾಗುತ್ತೋ ಗೊತ್ತಿಲ್ಲ. ರಾಜಕಾರಣ ಹರಿಯೋ ನೀರು, ಯಾರೂ ಅಡ್ಡಿಪಡಿಸಲಾಗಲ್ಲ ಎಂದು ಕೋಲಾರದಲ್ಲಿ ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ.

ಬಿಜೆಪಿಯಿಂದ 30 ಕೋಟಿ ಆಫರ್: ಬಿಜೆಪಿ ನಾಯಕರು ತಮ್ಮ ಪಕ್ಷ ಸೇರುವಂತೆ ನನಗೆ ದುಂಬಾಲು ಬಿದ್ದಿದ್ದು 30 ಕೋಟಿ ಆಫರ್ ನೀಡಿದ್ದರು ಎಂದು ಶ್ರೀನಿವಾಸ ಗೌಡ ವಿಧಾನಸಭೆಯಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ