AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ. ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ […]

ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ
ಸಾಧು ಶ್ರೀನಾಥ್​
|

Updated on: Oct 23, 2019 | 6:05 PM

Share

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ.

ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ ಏನಾಗುತ್ತೋ ಗೊತ್ತಿಲ್ಲ. ರಾಜಕಾರಣ ಹರಿಯೋ ನೀರು, ಯಾರೂ ಅಡ್ಡಿಪಡಿಸಲಾಗಲ್ಲ ಎಂದು ಕೋಲಾರದಲ್ಲಿ ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ.

ಬಿಜೆಪಿಯಿಂದ 30 ಕೋಟಿ ಆಫರ್: ಬಿಜೆಪಿ ನಾಯಕರು ತಮ್ಮ ಪಕ್ಷ ಸೇರುವಂತೆ ನನಗೆ ದುಂಬಾಲು ಬಿದ್ದಿದ್ದು 30 ಕೋಟಿ ಆಫರ್ ನೀಡಿದ್ದರು ಎಂದು ಶ್ರೀನಿವಾಸ ಗೌಡ ವಿಧಾನಸಭೆಯಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್