AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ. ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ […]

ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ
ಸಾಧು ಶ್ರೀನಾಥ್​
|

Updated on: Oct 23, 2019 | 6:05 PM

Share

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ.

ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ ಏನಾಗುತ್ತೋ ಗೊತ್ತಿಲ್ಲ. ರಾಜಕಾರಣ ಹರಿಯೋ ನೀರು, ಯಾರೂ ಅಡ್ಡಿಪಡಿಸಲಾಗಲ್ಲ ಎಂದು ಕೋಲಾರದಲ್ಲಿ ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ.

ಬಿಜೆಪಿಯಿಂದ 30 ಕೋಟಿ ಆಫರ್: ಬಿಜೆಪಿ ನಾಯಕರು ತಮ್ಮ ಪಕ್ಷ ಸೇರುವಂತೆ ನನಗೆ ದುಂಬಾಲು ಬಿದ್ದಿದ್ದು 30 ಕೋಟಿ ಆಫರ್ ನೀಡಿದ್ದರು ಎಂದು ಶ್ರೀನಿವಾಸ ಗೌಡ ವಿಧಾನಸಭೆಯಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ