AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ. ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ […]

ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ
ಸಾಧು ಶ್ರೀನಾಥ್​
|

Updated on: Oct 23, 2019 | 6:05 PM

Share

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ.

ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ ಏನಾಗುತ್ತೋ ಗೊತ್ತಿಲ್ಲ. ರಾಜಕಾರಣ ಹರಿಯೋ ನೀರು, ಯಾರೂ ಅಡ್ಡಿಪಡಿಸಲಾಗಲ್ಲ ಎಂದು ಕೋಲಾರದಲ್ಲಿ ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ.

ಬಿಜೆಪಿಯಿಂದ 30 ಕೋಟಿ ಆಫರ್: ಬಿಜೆಪಿ ನಾಯಕರು ತಮ್ಮ ಪಕ್ಷ ಸೇರುವಂತೆ ನನಗೆ ದುಂಬಾಲು ಬಿದ್ದಿದ್ದು 30 ಕೋಟಿ ಆಫರ್ ನೀಡಿದ್ದರು ಎಂದು ಶ್ರೀನಿವಾಸ ಗೌಡ ವಿಧಾನಸಭೆಯಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್