AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast: JDS ಮುಖಂಡ ನರಸಿಂಹ, ಗುತ್ತಿಗೆದಾರ ಸುಧಾಕರ್ ಅರೆಸ್ಟ್

ಕಲ್ಲು ಗಣಿಗಾರಿಕೆ ಪಾಲುದಾರಿಕೆಯಲ್ಲಿ ನಡೀತಿತ್ತು. ಕ್ರಷರ್​ಗೆ ಸುಧಾಕರ್, ಮುಮ್ತಾಜ್, ಅವಿನಾಶ್ ಪಾರ್ಟ್​ನರ್ಸ್​ಗಳಾಗಿದ್ರು. ಅನಿಲ್ ಎಂಬುವವರ ಅಜ್ಜಿ ಜಮೀನಿನಲ್ಲೇ ಈ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು.

Shivamogga Blast: JDS ಮುಖಂಡ ನರಸಿಂಹ, ಗುತ್ತಿಗೆದಾರ ಸುಧಾಕರ್ ಅರೆಸ್ಟ್
JDS ಮುಖಂಡ ನರಸಿಂಹ (ಎಡ) ಕಲ್ಲು ಗಣಿ ಪ್ರದೇಶದ ಗುತ್ತಿಗೆದಾರ ಸುಧಾಕರ್ (ಬಲ)
ಆಯೇಷಾ ಬಾನು
| Edited By: |

Updated on:Jan 22, 2021 | 10:35 AM

Share

ಶಿವಮೊಗ್ಗ: ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟಗೊಂಡು ದುರಂತಕ್ಕೆ ಸಂಬಂಧಿಸಿ ಅಕ್ರಮ ಕಲ್ಲುಗಣಿಗಾರಿಕೆ ಆರೋಪದಡಿ ಜೆಡಿಎಸ್ ಮುಖಂಡ ನರಸಿಂಹನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಇದೇ ಪ್ರಕರಣ ಸಂಬಂಧ ಕಲ್ಲು ಗಣಿ ಪ್ರದೇಶದ ಗುತ್ತಿಗೆದಾರ ಸುಧಾಕರ್​ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನರಸಿಂಹ ಅಕ್ರಮ ಕಲ್ಲುಗಣಿಗಾರಿಕೆಗೆ ಜಿಲೆಟಿನ್​ ಪೂರೈಸುತ್ತಿದ್ದ. ಹಾಗೂ ಸುಧಾಕರ್ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ. ನರಸಿಂಹ ಕಲ್ಲು ಕೊಟ್ಟರೆ ಸುಧಾಕರ್ ಕಲ್ಲು ಪುಡಿ ಮಾಡ್ತಿದ್ದ. ಇನ್ನು ಕಲ್ಲು ಗಣಿಗಾರಿಕೆ ಪಾಲುದಾರಿಕೆಯಲ್ಲಿ ನಡೀತಿತ್ತು. ಕ್ರಷರ್​ಗೆ ಸುಧಾಕರ್, ಮುಮ್ತಾಜ್, ಅವಿನಾಶ್ ಪಾರ್ಟ್​ನರ್ಸ್​ಗಳಾಗಿದ್ರು. ಅನಿಲ್ ಎಂಬುವವರ ಅಜ್ಜಿ ಜಮೀನಿನಲ್ಲೇ ಈ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು.

ಈ ಮೂವರು ಮೂರು ಪಕ್ಷಗಳ ರಾಜಕೀಯ ಮುಖಂಡರ ಆಪ್ತರಾಗಿದ್ದರು. ರಾಜಕೀಯ ನಾಯಕರ ಬೆಂಬಲದಿಂದಲೇ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಯಾರು ಪ್ರಶ್ನಿಸುತ್ತಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಶಿವಮೊಗ್ಗ: ಕಲ್ಲು ಗಣಿಗಾರಿಕೆಗೆಂದು.. ಲಾರಿಯಲ್ಲಿ ಸಾಗಿಸುತ್ತಿದ್ದ ಡೈನಮೈಟ್​​ ಸ್ಫೋಟ

Published On - 8:55 am, Fri, 22 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ