AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast: JDS ಮುಖಂಡ ನರಸಿಂಹ, ಗುತ್ತಿಗೆದಾರ ಸುಧಾಕರ್ ಅರೆಸ್ಟ್

ಕಲ್ಲು ಗಣಿಗಾರಿಕೆ ಪಾಲುದಾರಿಕೆಯಲ್ಲಿ ನಡೀತಿತ್ತು. ಕ್ರಷರ್​ಗೆ ಸುಧಾಕರ್, ಮುಮ್ತಾಜ್, ಅವಿನಾಶ್ ಪಾರ್ಟ್​ನರ್ಸ್​ಗಳಾಗಿದ್ರು. ಅನಿಲ್ ಎಂಬುವವರ ಅಜ್ಜಿ ಜಮೀನಿನಲ್ಲೇ ಈ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು.

Shivamogga Blast: JDS ಮುಖಂಡ ನರಸಿಂಹ, ಗುತ್ತಿಗೆದಾರ ಸುಧಾಕರ್ ಅರೆಸ್ಟ್
JDS ಮುಖಂಡ ನರಸಿಂಹ (ಎಡ) ಕಲ್ಲು ಗಣಿ ಪ್ರದೇಶದ ಗುತ್ತಿಗೆದಾರ ಸುಧಾಕರ್ (ಬಲ)
ಆಯೇಷಾ ಬಾನು
| Edited By: |

Updated on:Jan 22, 2021 | 10:35 AM

Share

ಶಿವಮೊಗ್ಗ: ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟಗೊಂಡು ದುರಂತಕ್ಕೆ ಸಂಬಂಧಿಸಿ ಅಕ್ರಮ ಕಲ್ಲುಗಣಿಗಾರಿಕೆ ಆರೋಪದಡಿ ಜೆಡಿಎಸ್ ಮುಖಂಡ ನರಸಿಂಹನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಇದೇ ಪ್ರಕರಣ ಸಂಬಂಧ ಕಲ್ಲು ಗಣಿ ಪ್ರದೇಶದ ಗುತ್ತಿಗೆದಾರ ಸುಧಾಕರ್​ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನರಸಿಂಹ ಅಕ್ರಮ ಕಲ್ಲುಗಣಿಗಾರಿಕೆಗೆ ಜಿಲೆಟಿನ್​ ಪೂರೈಸುತ್ತಿದ್ದ. ಹಾಗೂ ಸುಧಾಕರ್ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ. ನರಸಿಂಹ ಕಲ್ಲು ಕೊಟ್ಟರೆ ಸುಧಾಕರ್ ಕಲ್ಲು ಪುಡಿ ಮಾಡ್ತಿದ್ದ. ಇನ್ನು ಕಲ್ಲು ಗಣಿಗಾರಿಕೆ ಪಾಲುದಾರಿಕೆಯಲ್ಲಿ ನಡೀತಿತ್ತು. ಕ್ರಷರ್​ಗೆ ಸುಧಾಕರ್, ಮುಮ್ತಾಜ್, ಅವಿನಾಶ್ ಪಾರ್ಟ್​ನರ್ಸ್​ಗಳಾಗಿದ್ರು. ಅನಿಲ್ ಎಂಬುವವರ ಅಜ್ಜಿ ಜಮೀನಿನಲ್ಲೇ ಈ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು.

ಈ ಮೂವರು ಮೂರು ಪಕ್ಷಗಳ ರಾಜಕೀಯ ಮುಖಂಡರ ಆಪ್ತರಾಗಿದ್ದರು. ರಾಜಕೀಯ ನಾಯಕರ ಬೆಂಬಲದಿಂದಲೇ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಯಾರು ಪ್ರಶ್ನಿಸುತ್ತಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಶಿವಮೊಗ್ಗ: ಕಲ್ಲು ಗಣಿಗಾರಿಕೆಗೆಂದು.. ಲಾರಿಯಲ್ಲಿ ಸಾಗಿಸುತ್ತಿದ್ದ ಡೈನಮೈಟ್​​ ಸ್ಫೋಟ

Published On - 8:55 am, Fri, 22 January 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ