AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast: JDS ಮುಖಂಡ ನರಸಿಂಹ, ಗುತ್ತಿಗೆದಾರ ಸುಧಾಕರ್ ಅರೆಸ್ಟ್

ಕಲ್ಲು ಗಣಿಗಾರಿಕೆ ಪಾಲುದಾರಿಕೆಯಲ್ಲಿ ನಡೀತಿತ್ತು. ಕ್ರಷರ್​ಗೆ ಸುಧಾಕರ್, ಮುಮ್ತಾಜ್, ಅವಿನಾಶ್ ಪಾರ್ಟ್​ನರ್ಸ್​ಗಳಾಗಿದ್ರು. ಅನಿಲ್ ಎಂಬುವವರ ಅಜ್ಜಿ ಜಮೀನಿನಲ್ಲೇ ಈ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು.

Shivamogga Blast: JDS ಮುಖಂಡ ನರಸಿಂಹ, ಗುತ್ತಿಗೆದಾರ ಸುಧಾಕರ್ ಅರೆಸ್ಟ್
JDS ಮುಖಂಡ ನರಸಿಂಹ (ಎಡ) ಕಲ್ಲು ಗಣಿ ಪ್ರದೇಶದ ಗುತ್ತಿಗೆದಾರ ಸುಧಾಕರ್ (ಬಲ)
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jan 22, 2021 | 10:35 AM

Share

ಶಿವಮೊಗ್ಗ: ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟಗೊಂಡು ದುರಂತಕ್ಕೆ ಸಂಬಂಧಿಸಿ ಅಕ್ರಮ ಕಲ್ಲುಗಣಿಗಾರಿಕೆ ಆರೋಪದಡಿ ಜೆಡಿಎಸ್ ಮುಖಂಡ ನರಸಿಂಹನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಇದೇ ಪ್ರಕರಣ ಸಂಬಂಧ ಕಲ್ಲು ಗಣಿ ಪ್ರದೇಶದ ಗುತ್ತಿಗೆದಾರ ಸುಧಾಕರ್​ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನರಸಿಂಹ ಅಕ್ರಮ ಕಲ್ಲುಗಣಿಗಾರಿಕೆಗೆ ಜಿಲೆಟಿನ್​ ಪೂರೈಸುತ್ತಿದ್ದ. ಹಾಗೂ ಸುಧಾಕರ್ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ. ನರಸಿಂಹ ಕಲ್ಲು ಕೊಟ್ಟರೆ ಸುಧಾಕರ್ ಕಲ್ಲು ಪುಡಿ ಮಾಡ್ತಿದ್ದ. ಇನ್ನು ಕಲ್ಲು ಗಣಿಗಾರಿಕೆ ಪಾಲುದಾರಿಕೆಯಲ್ಲಿ ನಡೀತಿತ್ತು. ಕ್ರಷರ್​ಗೆ ಸುಧಾಕರ್, ಮುಮ್ತಾಜ್, ಅವಿನಾಶ್ ಪಾರ್ಟ್​ನರ್ಸ್​ಗಳಾಗಿದ್ರು. ಅನಿಲ್ ಎಂಬುವವರ ಅಜ್ಜಿ ಜಮೀನಿನಲ್ಲೇ ಈ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು.

ಈ ಮೂವರು ಮೂರು ಪಕ್ಷಗಳ ರಾಜಕೀಯ ಮುಖಂಡರ ಆಪ್ತರಾಗಿದ್ದರು. ರಾಜಕೀಯ ನಾಯಕರ ಬೆಂಬಲದಿಂದಲೇ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಯಾರು ಪ್ರಶ್ನಿಸುತ್ತಿರಲಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಶಿವಮೊಗ್ಗ: ಕಲ್ಲು ಗಣಿಗಾರಿಕೆಗೆಂದು.. ಲಾರಿಯಲ್ಲಿ ಸಾಗಿಸುತ್ತಿದ್ದ ಡೈನಮೈಟ್​​ ಸ್ಫೋಟ

Published On - 8:55 am, Fri, 22 January 21

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು