AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಲವರು ಟಿಕೆಟ್ ಸಿಗದಿದ್ರೆ ಪಕ್ಷ ಬಿಡ್ತಾರೆ.. ಆದ್ರೆ ಅವರು ಮನೆ ಬಾಗಿಲಿಗೆ ಬಂದ PM ಹುದ್ದೆ ನಿರಾಕರಿಸಿದ್ರು’

ಬೆಂಗಳೂರು: JP ಅವರಿಗೆ ಪ್ರಧಾನಿ ಹುದ್ದೆ ಮನೆಯ ಬಾಗಿಲಿಗೆ ಬಂದಿತ್ತು. ಅದೃಷ್ಟ ಅವರ ಮನೆ ಬಾಗಿಲಿಗೆ ಹುಡುಕಿಕೊಂಡು ಬಂದಿದ್ರೂ ಜಯಪ್ರಕಾಶ್ ನಾರಾಯಣ್​ ಪ್ರಧಾನಿ ಹುದ್ದೆ ನಿರಾಕರಿಸಿದ್ದರು. ಆದರೆ ಇಂದಿನ ದಿನಗಳಲ್ಲಿ ಟಿಕೆಟ್ ಸಿಗದಿದ್ದರೆ ಜನ ಪಕ್ಷ ಬಿಡ್ತಾರೆ. MLA, ಜಿ.ಪಂ. ಟಿಕೆಟ್ ಸಿಗದಿದ್ದರೂ ಪಕ್ಷ ಬಿಡುತ್ತಾರೆ ಎಂದು ಮಾಜಿ ಶಾಸಕ YSV ದತ್ತಾ ಹೇಳಿದ್ದಾರೆ. ಜಯಪ್ರಕಾಶ್ ನಾರಾಯಣರವರ 118ನೇ ಜಯಂತಿ ಹಿನ್ನೆಲೆಯಲ್ಲಿ ನಗರದ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ದತ್ತಾ ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದ್ರೆ ಇಂದಿರಾ […]

‘ಕೆಲವರು ಟಿಕೆಟ್ ಸಿಗದಿದ್ರೆ ಪಕ್ಷ ಬಿಡ್ತಾರೆ.. ಆದ್ರೆ ಅವರು ಮನೆ ಬಾಗಿಲಿಗೆ ಬಂದ PM ಹುದ್ದೆ ನಿರಾಕರಿಸಿದ್ರು’
KUSHAL V
|

Updated on: Oct 11, 2020 | 2:36 PM

Share

ಬೆಂಗಳೂರು: JP ಅವರಿಗೆ ಪ್ರಧಾನಿ ಹುದ್ದೆ ಮನೆಯ ಬಾಗಿಲಿಗೆ ಬಂದಿತ್ತು. ಅದೃಷ್ಟ ಅವರ ಮನೆ ಬಾಗಿಲಿಗೆ ಹುಡುಕಿಕೊಂಡು ಬಂದಿದ್ರೂ ಜಯಪ್ರಕಾಶ್ ನಾರಾಯಣ್​ ಪ್ರಧಾನಿ ಹುದ್ದೆ ನಿರಾಕರಿಸಿದ್ದರು. ಆದರೆ ಇಂದಿನ ದಿನಗಳಲ್ಲಿ ಟಿಕೆಟ್ ಸಿಗದಿದ್ದರೆ ಜನ ಪಕ್ಷ ಬಿಡ್ತಾರೆ. MLA, ಜಿ.ಪಂ. ಟಿಕೆಟ್ ಸಿಗದಿದ್ದರೂ ಪಕ್ಷ ಬಿಡುತ್ತಾರೆ ಎಂದು ಮಾಜಿ ಶಾಸಕ YSV ದತ್ತಾ ಹೇಳಿದ್ದಾರೆ. ಜಯಪ್ರಕಾಶ್ ನಾರಾಯಣರವರ 118ನೇ ಜಯಂತಿ ಹಿನ್ನೆಲೆಯಲ್ಲಿ ನಗರದ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ದತ್ತಾ ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದ್ರೆ ಇಂದಿರಾ ಎಂದು ಹೇಳುತ್ತಿದ್ದ ಕಾಲವಿತ್ತು. ಹೀಗೆ ಹೇಳುತ್ತಿದ್ದ ಕಾಲದಲ್ಲೂ ಜೆಪಿಯವರು ಹೋರಾಡಿದ್ದರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲೂ ಹೋರಾಟ ನಡೆಸಿದ್ದರು. ಅಂದಿನ ಇಂದಿರಾ ಗಾಂಧಿಯ ದಿನಗಳು ಈಗ ಮತ್ತೆ ಕಾಣ್ತಿದೆ. ದೇಶಕ್ಕೆ ಒಬ್ಬನೇ ನಾಯಕ, ಒಂದೇ ಕಾನೂನು ಅಂತಿದ್ದಾರೆ. ಅಂದು ಇದ್ದ ಎಮರ್ಜೆನ್ಸಿ ಮತ್ತೆ ಈಗ ಬರುತ್ತಿದೆ ಅನ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳದೆ ದತ್ತಾ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಒಂದು ದೇಶ, ಒಂದು ಕಾನೂನು, ಒಂದು ದೇಶ ಒಂದು ಬಣ್ಣ. ಒಂದು ದೇಶ ಒಂದು ರೇಷನ್ ಕಾರ್ಡ್ ಎಂದು ಪ್ರಧಾನಿ ಹೇಳ್ತಿದ್ದಾರೆ. ಈ ರೀತಿಯಾಗಿ ಹೇಳುವುದರ ಹಿಂದೆ ಬೇರೆ ಅಜೆಂಡಾ ಇದೆ. ಇಂದಿರಾಗಾಂಧಿ ಕಾಲದಲ್ಲಿ ಎಲ್ಲ ವಿಚಾರ ಬಹಿರಂಗವಾಗುತ್ತಿತ್ತು. ಆದರೆ, ಈಗಿರುವವರು ಅಂತರಂಗದಲ್ಲಿಯೇ ಎಲ್ಲವನ್ನು ಮಾಡುತ್ತಿದ್ದಾರೆ. ಒಂದೇ ಒಂದೇ ಅನ್ನೋದು ಈ ದೇಶಕ್ಕೆ ಬಹಳ ಅಪಾಯಕಾರಿ ಎಂದು ಮಾಜಿ ಶಾಸಕ YSVದತ್ತಾ ಹೇಳಿದ್ದಾರೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ