AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ರಾಜಕೀಯ ಮಾಡಿದ್ರೆ ತಮಿಳುನಾಡಿನಲ್ಲಿ ಕಮಲ ಅರಳಬಹುದು, ಆದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ -ಪ್ರಜ್ವಲ್ ರೇವಣ್ಣ

ದೆಹಲಿ: ಬರ್ತ್​​ಡೇ ಬಾಯ್​ ಪ್ರಜ್ವಲ್ ರೇವಣ್ಣ ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಇಂದು ಲೋಕಸಭೆಯಲ್ಲಿ ಜೋರಾಗಿಯೇ ಗುಡುಗಿದ್ದಾರೆ. ಸಂಸತ್​ ಕಲಾಪದಿಂದ ಹೊರಬಂದು ದೆಹಲಿಯಲ್ಲಿ ಟಿವಿ9 ಜೊತೆ ಮಾತನಾಡಿದ ಜೆಡಿಎಸ್ ಪಕ್ಷದ ಹಾಸನ​ ಸಂಸದ ಪ್ರಜ್ವಲ್ ರೇವಣ್ಣ ಅವರು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಮಾಹಿತಿ ಕೊರತೆ ಇದೆ ಅನಿಸುತ್ತದೆ. ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈಗೆ ಕೇಂದ್ರ ಸರಕಾರ, ಬಿಜೆಪಿ ನಾಯಕರು ತಿಳಿಯ ಹೇಳಬೇಕು ಎಂದು ಸೂಚ್ಯವಾಗಿ ಹೇಳಿದ್ದಾರೆ. ಮೇಕೆದಾಟು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ರಾಜಕೀಯ […]

ಕೇಂದ್ರ ರಾಜಕೀಯ ಮಾಡಿದ್ರೆ ತಮಿಳುನಾಡಿನಲ್ಲಿ ಕಮಲ ಅರಳಬಹುದು, ಆದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ -ಪ್ರಜ್ವಲ್ ರೇವಣ್ಣ
ಕೇಂದ್ರ ರಾಜಕೀಯ ಮಾಡಿದ್ರೆ ತಮಿಳುನಾಡಿನಲ್ಲಿ ಕಮಲ ಅರಳಬಹುದು, ಆದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ -ಬರ್ತ್​​ಡೇ ಬಾಯ್​ ಪ್ರಜ್ವಲ್ ರೇವಣ್ಣ
TV9 Web
| Edited By: ಸಾಧು ಶ್ರೀನಾಥ್​|

Updated on:Aug 05, 2021 | 3:53 PM

Share

ದೆಹಲಿ: ಬರ್ತ್​​ಡೇ ಬಾಯ್​ ಪ್ರಜ್ವಲ್ ರೇವಣ್ಣ ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಇಂದು ಲೋಕಸಭೆಯಲ್ಲಿ ಜೋರಾಗಿಯೇ ಗುಡುಗಿದ್ದಾರೆ. ಸಂಸತ್​ ಕಲಾಪದಿಂದ ಹೊರಬಂದು ದೆಹಲಿಯಲ್ಲಿ ಟಿವಿ9 ಜೊತೆ ಮಾತನಾಡಿದ ಜೆಡಿಎಸ್ ಪಕ್ಷದ ಹಾಸನ​ ಸಂಸದ ಪ್ರಜ್ವಲ್ ರೇವಣ್ಣ ಅವರು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಮಾಹಿತಿ ಕೊರತೆ ಇದೆ ಅನಿಸುತ್ತದೆ. ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈಗೆ ಕೇಂದ್ರ ಸರಕಾರ, ಬಿಜೆಪಿ ನಾಯಕರು ತಿಳಿಯ ಹೇಳಬೇಕು ಎಂದು ಸೂಚ್ಯವಾಗಿ ಹೇಳಿದ್ದಾರೆ.

ಮೇಕೆದಾಟು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ರಾಜಕೀಯ ಮಾಡಿದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ. ತಮಿಳುನಾಡು ರಾಜ್ಯದಲ್ಲಿ ಕಮಲ ಅರಳಲಿದೆ ಎಂದು ಪ್ರಜ್ವಲ್​​ ರೇವಣ್ಣ ಹೇಳಿದ್ದಾರೆ. ತಮಿಳುನಾಡಿನವರು 3 ಬೆಳೆ ಬೆಳೆಯಲು ನೀರು ಕೇಳುತ್ತಿದ್ದಾರೆ. ಆದರೆ ನಾವು ಕುಡಿಯೋದಕ್ಕೆ ಮಾತ್ರ ಮೇಕೆದಾಟು ಯೋಜನೆ ಜಾರಿಗೆ ತಂದು ನೀರು ಬಳಸಿಕೊಳ್ಳುತ್ತೇವೆ. ಸಿಎಂ ಬೊಮ್ಮಾಯಿಯವರಿಗೆ ನೀರಾವರಿ ಯೋಜನೆಗಳ ಬಗ್ಗೆ ಆಳವಾದ ಜ್ಞಾನವಿದೆ. ಅವರಿಗೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ರಾಜ್ಯ ಸರ್ಕಾರ ಸರ್ವ ಪಕ್ಷಗಳ ಸಭೆಯನ್ನು ಕರೆಯಬೇಕು. ರಾಜ್ಯ ಸರ್ಕಾರದ ನಿರ್ಧಾರದ ಜೊತೆ ನಾವಿದ್ದೇವೆ. ಯಾವುದೇ ಹೋರಾಟಕ್ಕೆ ಜೆಡಿಎಸ್ ಸಿದ್ಧವಾಗಿರಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಹುಟ್ಟುಹಬ್ಬ ದಿನದಂದೇ ಲೋಕಸಭೆಯಲ್ಲಿ ಪ್ರಜ್ವಲ್ ರೇವಣ್ಣ ಅಬ್ಬರ; ಮೇಕೆ ದಾಟು ಯೋಜನೆ ಬಗ್ಗೆ ಕೇಂದ್ರ ಕೊಟ್ಟ ಉತ್ತರ ಇಲ್ಲಿದೆ

(JDS MP Prajwal Revanna spoke to tv9 on mekedatu project today august 5 in delhi)

Published On - 3:53 pm, Thu, 5 August 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ