AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ರಾಜಕೀಯ ಮಾಡಿದ್ರೆ ತಮಿಳುನಾಡಿನಲ್ಲಿ ಕಮಲ ಅರಳಬಹುದು, ಆದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ -ಪ್ರಜ್ವಲ್ ರೇವಣ್ಣ

ದೆಹಲಿ: ಬರ್ತ್​​ಡೇ ಬಾಯ್​ ಪ್ರಜ್ವಲ್ ರೇವಣ್ಣ ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಇಂದು ಲೋಕಸಭೆಯಲ್ಲಿ ಜೋರಾಗಿಯೇ ಗುಡುಗಿದ್ದಾರೆ. ಸಂಸತ್​ ಕಲಾಪದಿಂದ ಹೊರಬಂದು ದೆಹಲಿಯಲ್ಲಿ ಟಿವಿ9 ಜೊತೆ ಮಾತನಾಡಿದ ಜೆಡಿಎಸ್ ಪಕ್ಷದ ಹಾಸನ​ ಸಂಸದ ಪ್ರಜ್ವಲ್ ರೇವಣ್ಣ ಅವರು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಮಾಹಿತಿ ಕೊರತೆ ಇದೆ ಅನಿಸುತ್ತದೆ. ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈಗೆ ಕೇಂದ್ರ ಸರಕಾರ, ಬಿಜೆಪಿ ನಾಯಕರು ತಿಳಿಯ ಹೇಳಬೇಕು ಎಂದು ಸೂಚ್ಯವಾಗಿ ಹೇಳಿದ್ದಾರೆ. ಮೇಕೆದಾಟು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ರಾಜಕೀಯ […]

ಕೇಂದ್ರ ರಾಜಕೀಯ ಮಾಡಿದ್ರೆ ತಮಿಳುನಾಡಿನಲ್ಲಿ ಕಮಲ ಅರಳಬಹುದು, ಆದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ -ಪ್ರಜ್ವಲ್ ರೇವಣ್ಣ
ಕೇಂದ್ರ ರಾಜಕೀಯ ಮಾಡಿದ್ರೆ ತಮಿಳುನಾಡಿನಲ್ಲಿ ಕಮಲ ಅರಳಬಹುದು, ಆದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ -ಬರ್ತ್​​ಡೇ ಬಾಯ್​ ಪ್ರಜ್ವಲ್ ರೇವಣ್ಣ
TV9 Web
| Edited By: ಸಾಧು ಶ್ರೀನಾಥ್​|

Updated on:Aug 05, 2021 | 3:53 PM

Share

ದೆಹಲಿ: ಬರ್ತ್​​ಡೇ ಬಾಯ್​ ಪ್ರಜ್ವಲ್ ರೇವಣ್ಣ ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಇಂದು ಲೋಕಸಭೆಯಲ್ಲಿ ಜೋರಾಗಿಯೇ ಗುಡುಗಿದ್ದಾರೆ. ಸಂಸತ್​ ಕಲಾಪದಿಂದ ಹೊರಬಂದು ದೆಹಲಿಯಲ್ಲಿ ಟಿವಿ9 ಜೊತೆ ಮಾತನಾಡಿದ ಜೆಡಿಎಸ್ ಪಕ್ಷದ ಹಾಸನ​ ಸಂಸದ ಪ್ರಜ್ವಲ್ ರೇವಣ್ಣ ಅವರು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಮಾಹಿತಿ ಕೊರತೆ ಇದೆ ಅನಿಸುತ್ತದೆ. ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈಗೆ ಕೇಂದ್ರ ಸರಕಾರ, ಬಿಜೆಪಿ ನಾಯಕರು ತಿಳಿಯ ಹೇಳಬೇಕು ಎಂದು ಸೂಚ್ಯವಾಗಿ ಹೇಳಿದ್ದಾರೆ.

ಮೇಕೆದಾಟು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ರಾಜಕೀಯ ಮಾಡಿದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ. ತಮಿಳುನಾಡು ರಾಜ್ಯದಲ್ಲಿ ಕಮಲ ಅರಳಲಿದೆ ಎಂದು ಪ್ರಜ್ವಲ್​​ ರೇವಣ್ಣ ಹೇಳಿದ್ದಾರೆ. ತಮಿಳುನಾಡಿನವರು 3 ಬೆಳೆ ಬೆಳೆಯಲು ನೀರು ಕೇಳುತ್ತಿದ್ದಾರೆ. ಆದರೆ ನಾವು ಕುಡಿಯೋದಕ್ಕೆ ಮಾತ್ರ ಮೇಕೆದಾಟು ಯೋಜನೆ ಜಾರಿಗೆ ತಂದು ನೀರು ಬಳಸಿಕೊಳ್ಳುತ್ತೇವೆ. ಸಿಎಂ ಬೊಮ್ಮಾಯಿಯವರಿಗೆ ನೀರಾವರಿ ಯೋಜನೆಗಳ ಬಗ್ಗೆ ಆಳವಾದ ಜ್ಞಾನವಿದೆ. ಅವರಿಗೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ರಾಜ್ಯ ಸರ್ಕಾರ ಸರ್ವ ಪಕ್ಷಗಳ ಸಭೆಯನ್ನು ಕರೆಯಬೇಕು. ರಾಜ್ಯ ಸರ್ಕಾರದ ನಿರ್ಧಾರದ ಜೊತೆ ನಾವಿದ್ದೇವೆ. ಯಾವುದೇ ಹೋರಾಟಕ್ಕೆ ಜೆಡಿಎಸ್ ಸಿದ್ಧವಾಗಿರಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಹುಟ್ಟುಹಬ್ಬ ದಿನದಂದೇ ಲೋಕಸಭೆಯಲ್ಲಿ ಪ್ರಜ್ವಲ್ ರೇವಣ್ಣ ಅಬ್ಬರ; ಮೇಕೆ ದಾಟು ಯೋಜನೆ ಬಗ್ಗೆ ಕೇಂದ್ರ ಕೊಟ್ಟ ಉತ್ತರ ಇಲ್ಲಿದೆ

(JDS MP Prajwal Revanna spoke to tv9 on mekedatu project today august 5 in delhi)

Published On - 3:53 pm, Thu, 5 August 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ