AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ರಾಜಕೀಯ ಮಾಡಿದ್ರೆ ತಮಿಳುನಾಡಿನಲ್ಲಿ ಕಮಲ ಅರಳಬಹುದು, ಆದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ -ಪ್ರಜ್ವಲ್ ರೇವಣ್ಣ

ದೆಹಲಿ: ಬರ್ತ್​​ಡೇ ಬಾಯ್​ ಪ್ರಜ್ವಲ್ ರೇವಣ್ಣ ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಇಂದು ಲೋಕಸಭೆಯಲ್ಲಿ ಜೋರಾಗಿಯೇ ಗುಡುಗಿದ್ದಾರೆ. ಸಂಸತ್​ ಕಲಾಪದಿಂದ ಹೊರಬಂದು ದೆಹಲಿಯಲ್ಲಿ ಟಿವಿ9 ಜೊತೆ ಮಾತನಾಡಿದ ಜೆಡಿಎಸ್ ಪಕ್ಷದ ಹಾಸನ​ ಸಂಸದ ಪ್ರಜ್ವಲ್ ರೇವಣ್ಣ ಅವರು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಮಾಹಿತಿ ಕೊರತೆ ಇದೆ ಅನಿಸುತ್ತದೆ. ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈಗೆ ಕೇಂದ್ರ ಸರಕಾರ, ಬಿಜೆಪಿ ನಾಯಕರು ತಿಳಿಯ ಹೇಳಬೇಕು ಎಂದು ಸೂಚ್ಯವಾಗಿ ಹೇಳಿದ್ದಾರೆ. ಮೇಕೆದಾಟು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ರಾಜಕೀಯ […]

ಕೇಂದ್ರ ರಾಜಕೀಯ ಮಾಡಿದ್ರೆ ತಮಿಳುನಾಡಿನಲ್ಲಿ ಕಮಲ ಅರಳಬಹುದು, ಆದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ -ಪ್ರಜ್ವಲ್ ರೇವಣ್ಣ
ಕೇಂದ್ರ ರಾಜಕೀಯ ಮಾಡಿದ್ರೆ ತಮಿಳುನಾಡಿನಲ್ಲಿ ಕಮಲ ಅರಳಬಹುದು, ಆದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ -ಬರ್ತ್​​ಡೇ ಬಾಯ್​ ಪ್ರಜ್ವಲ್ ರೇವಣ್ಣ
TV9 Web
| Updated By: ಸಾಧು ಶ್ರೀನಾಥ್​|

Updated on:Aug 05, 2021 | 3:53 PM

Share

ದೆಹಲಿ: ಬರ್ತ್​​ಡೇ ಬಾಯ್​ ಪ್ರಜ್ವಲ್ ರೇವಣ್ಣ ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಇಂದು ಲೋಕಸಭೆಯಲ್ಲಿ ಜೋರಾಗಿಯೇ ಗುಡುಗಿದ್ದಾರೆ. ಸಂಸತ್​ ಕಲಾಪದಿಂದ ಹೊರಬಂದು ದೆಹಲಿಯಲ್ಲಿ ಟಿವಿ9 ಜೊತೆ ಮಾತನಾಡಿದ ಜೆಡಿಎಸ್ ಪಕ್ಷದ ಹಾಸನ​ ಸಂಸದ ಪ್ರಜ್ವಲ್ ರೇವಣ್ಣ ಅವರು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಮಾಹಿತಿ ಕೊರತೆ ಇದೆ ಅನಿಸುತ್ತದೆ. ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈಗೆ ಕೇಂದ್ರ ಸರಕಾರ, ಬಿಜೆಪಿ ನಾಯಕರು ತಿಳಿಯ ಹೇಳಬೇಕು ಎಂದು ಸೂಚ್ಯವಾಗಿ ಹೇಳಿದ್ದಾರೆ.

ಮೇಕೆದಾಟು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ರಾಜಕೀಯ ಮಾಡಿದ್ರೆ ಕರ್ನಾಟಕದಲ್ಲಿ ಕಮಲ ಮುದುಡಲಿದೆ. ತಮಿಳುನಾಡು ರಾಜ್ಯದಲ್ಲಿ ಕಮಲ ಅರಳಲಿದೆ ಎಂದು ಪ್ರಜ್ವಲ್​​ ರೇವಣ್ಣ ಹೇಳಿದ್ದಾರೆ. ತಮಿಳುನಾಡಿನವರು 3 ಬೆಳೆ ಬೆಳೆಯಲು ನೀರು ಕೇಳುತ್ತಿದ್ದಾರೆ. ಆದರೆ ನಾವು ಕುಡಿಯೋದಕ್ಕೆ ಮಾತ್ರ ಮೇಕೆದಾಟು ಯೋಜನೆ ಜಾರಿಗೆ ತಂದು ನೀರು ಬಳಸಿಕೊಳ್ಳುತ್ತೇವೆ. ಸಿಎಂ ಬೊಮ್ಮಾಯಿಯವರಿಗೆ ನೀರಾವರಿ ಯೋಜನೆಗಳ ಬಗ್ಗೆ ಆಳವಾದ ಜ್ಞಾನವಿದೆ. ಅವರಿಗೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ರಾಜ್ಯ ಸರ್ಕಾರ ಸರ್ವ ಪಕ್ಷಗಳ ಸಭೆಯನ್ನು ಕರೆಯಬೇಕು. ರಾಜ್ಯ ಸರ್ಕಾರದ ನಿರ್ಧಾರದ ಜೊತೆ ನಾವಿದ್ದೇವೆ. ಯಾವುದೇ ಹೋರಾಟಕ್ಕೆ ಜೆಡಿಎಸ್ ಸಿದ್ಧವಾಗಿರಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಹುಟ್ಟುಹಬ್ಬ ದಿನದಂದೇ ಲೋಕಸಭೆಯಲ್ಲಿ ಪ್ರಜ್ವಲ್ ರೇವಣ್ಣ ಅಬ್ಬರ; ಮೇಕೆ ದಾಟು ಯೋಜನೆ ಬಗ್ಗೆ ಕೇಂದ್ರ ಕೊಟ್ಟ ಉತ್ತರ ಇಲ್ಲಿದೆ

(JDS MP Prajwal Revanna spoke to tv9 on mekedatu project today august 5 in delhi)

Published On - 3:53 pm, Thu, 5 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ