AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್​ಗೆ ಸಿಗಲಿದೆ: ಬಸವರಾಜ ಹೊರಟ್ಟಿ

ಬಿಜೆಪಿಯಲ್ಲೂ ಸಭಾಪತಿ ಸ್ಥಾನಕ್ಕೆ ಆಕಾಂಕ್ಷಿಗಳಿರಬಹುದು. ಹಾಗಂತ ನಾವೇನೂ ರಾಜಕೀಯ ಸನ್ಯಾಸಿಗಳಲ್ಲ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ.

ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್​ಗೆ ಸಿಗಲಿದೆ: ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Jan 20, 2021 | 5:16 PM

Share

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್​ಗೆ ಸಿಗಲಿದೆ ಎಂದು ವಿಧಾನಸೌಧದಲ್ಲಿ ಜೆಡಿಎಸ್ ಎಂಎಲ್​ಸಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಎಚ್.ಡಿ.ದೇವೇಗೌಡ ಅವರು ಈಗಾಗಲೇ ನನ್ನನ್ನು ಸಭಾಪತಿ ಮಾಡಲು ತೀರ್ಮಾನಿಸಿದ್ದಾರೆ. ಈ ವಿಚಾರ ನನ್ನ ಬಳಿ ಚರ್ಚೆ ಮಾಡಿಯೇ ತೀರ್ಮಾನ ಆಗಬೇಕಿದೆ. ಬಿಜೆಪಿಯಲ್ಲೂ ಸಭಾಪತಿ ಸ್ಥಾನಕ್ಕೆ ಆಕಾಂಕ್ಷಿಗಳಿರಬಹುದು. ಹಾಗಂತ ನಾವೇನೂ ರಾಜಕೀಯ ಸನ್ಯಾಸಿಗಳಲ್ಲ. ಸಭಾಪತಿ ವಿಚಾರವನ್ನು ದೇವೇಗೌಡ್ರು, ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ ಹೊರಟ್ಟಿ.

ವಿಧಾನ ಪರಿಷತ್​ ಸಭಾಪತಿ ಸ್ಥಾನ ಬದಲಾವಣೆ: ಕಾಂಗ್ರೆಸ್​ಗೆ ಟಕ್ಕರ್ ಕೊಡಲು ದೊಡ್ಡಗೌಡರ ಪ್ಲಾನ್

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ