AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್​ಗೆ ಸಿಗಲಿದೆ: ಬಸವರಾಜ ಹೊರಟ್ಟಿ

ಬಿಜೆಪಿಯಲ್ಲೂ ಸಭಾಪತಿ ಸ್ಥಾನಕ್ಕೆ ಆಕಾಂಕ್ಷಿಗಳಿರಬಹುದು. ಹಾಗಂತ ನಾವೇನೂ ರಾಜಕೀಯ ಸನ್ಯಾಸಿಗಳಲ್ಲ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ.

ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್​ಗೆ ಸಿಗಲಿದೆ: ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ
ರಶ್ಮಿ ಕಲ್ಲಕಟ್ಟ
| Edited By: |

Updated on: Jan 20, 2021 | 5:16 PM

Share

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್​ಗೆ ಸಿಗಲಿದೆ ಎಂದು ವಿಧಾನಸೌಧದಲ್ಲಿ ಜೆಡಿಎಸ್ ಎಂಎಲ್​ಸಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಎಚ್.ಡಿ.ದೇವೇಗೌಡ ಅವರು ಈಗಾಗಲೇ ನನ್ನನ್ನು ಸಭಾಪತಿ ಮಾಡಲು ತೀರ್ಮಾನಿಸಿದ್ದಾರೆ. ಈ ವಿಚಾರ ನನ್ನ ಬಳಿ ಚರ್ಚೆ ಮಾಡಿಯೇ ತೀರ್ಮಾನ ಆಗಬೇಕಿದೆ. ಬಿಜೆಪಿಯಲ್ಲೂ ಸಭಾಪತಿ ಸ್ಥಾನಕ್ಕೆ ಆಕಾಂಕ್ಷಿಗಳಿರಬಹುದು. ಹಾಗಂತ ನಾವೇನೂ ರಾಜಕೀಯ ಸನ್ಯಾಸಿಗಳಲ್ಲ. ಸಭಾಪತಿ ವಿಚಾರವನ್ನು ದೇವೇಗೌಡ್ರು, ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ ಹೊರಟ್ಟಿ.

ವಿಧಾನ ಪರಿಷತ್​ ಸಭಾಪತಿ ಸ್ಥಾನ ಬದಲಾವಣೆ: ಕಾಂಗ್ರೆಸ್​ಗೆ ಟಕ್ಕರ್ ಕೊಡಲು ದೊಡ್ಡಗೌಡರ ಪ್ಲಾನ್

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ