AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಸೂರು ಅಖಾಡದಲ್ಲಿ ಕಾಂಚಾಣದ ಅಬ್ಬರ, JDS ನಾಯಕರ ವಿರುದ್ಧ ಹಣ ಹಂಚಿಕೆ ಆರೋಪ

ಹುಣಸೂರು: ಡಿಸೆಂಬರ್​ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಚುನಾವಣಾ ರಂಗ ರಂಗೇರಿದೆ. ಮತದಾರರನ್ನು ಸೆಳೆಯಲು ನಾಯಕರು ಹಣ ಹಂಚುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಕ್ಷೇತ್ರದಲ್ಲಿ ಮತದಾರರಿಗೆ ಜೆಡಿಎಸ್ ನಾಯಕರ ಬೆಂಬಲಿಗರು ಹಣ ಹಂಚಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ಹಣ ಹಂಚಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ನಾಮಪತ್ರ ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ಹಣ ಹಂಚಿಕೆ ಮಾಡುತ್ತಿರುವ ವಿಡಿಯೋ ಫುಲ್ […]

ಹುಣಸೂರು ಅಖಾಡದಲ್ಲಿ ಕಾಂಚಾಣದ ಅಬ್ಬರ, JDS ನಾಯಕರ ವಿರುದ್ಧ ಹಣ ಹಂಚಿಕೆ ಆರೋಪ
ಸಾಧು ಶ್ರೀನಾಥ್​
|

Updated on:Nov 17, 2019 | 4:48 PM

Share

ಹುಣಸೂರು: ಡಿಸೆಂಬರ್​ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಚುನಾವಣಾ ರಂಗ ರಂಗೇರಿದೆ. ಮತದಾರರನ್ನು ಸೆಳೆಯಲು ನಾಯಕರು ಹಣ ಹಂಚುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಕ್ಷೇತ್ರದಲ್ಲಿ ಮತದಾರರಿಗೆ ಜೆಡಿಎಸ್ ನಾಯಕರ ಬೆಂಬಲಿಗರು ಹಣ ಹಂಚಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ಹಣ ಹಂಚಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ನಾಮಪತ್ರ ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ಹಣ ಹಂಚಿಕೆ ಮಾಡುತ್ತಿರುವ ವಿಡಿಯೋ ಫುಲ್ ವೈರಲ್ ಆಗಿದೆ.

Published On - 4:47 pm, Sun, 17 November 19