AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್​ಗೆ ಕೊರೊನಾ ದೃಢ

ಕಲಬುರಗಿ: ಕಾಂಗ್ರೆಸ್ ನ ಮುಖ್ಯ ಸಚೇತಕ ಹಾಗೂ ಕಲಬುರಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಶಾಸಕ ಡಾ.ಅಜಯ್ ಸಿಂಗ್ ತಮಗೆ ಕೊರೊನಾ ದೃಢ ಪಟ್ಟಿರುವ ವಿಚಾರವನ್ನ ತಾವೇ ಬಹಿರಂಗಪಡಿಸಿದ್ದಾರೆ. ಸಧ್ಯಕ್ಕೆ ಶಾಸಕ ಡಾ.ಅಜಯ್ ಸಿಂಗ್ ರವರು ಕಳೆದೆರಡು ವಾರಗಳಿಂದ ಹೋಮ್ ಕ್ವಾರಂಟೈನಲ್ಲಿದ್ದು, ತಮಗೆ ಯಾವುದೇ ಕೊರೊನಾ ಲಕ್ಷಣಗಳು ಇಲ್ಲದಿದ್ದರೂ ಸಹ ಕೊರೊನಾ ವರದಿ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ, ,ಜೊತೆಗೆ ತಮ್ಮ ಸಂಪರ್ಕದಲ್ಲಿದ್ದ ಹಾಗೂ ಪ್ರಾಥಮಿಕ ಸಂಪರ್ಕಕ್ಕದಲ್ಲಿದ್ದವರು ಸಹ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿನಂತಿಸಿಕೊಂಡಿದ್ದಾರೆ. I have tested positive […]

ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್​ಗೆ ಕೊರೊನಾ ದೃಢ
ಸಾಧು ಶ್ರೀನಾಥ್​
| Edited By: |

Updated on:Jul 10, 2020 | 9:31 PM

Share

ಕಲಬುರಗಿ: ಕಾಂಗ್ರೆಸ್ ನ ಮುಖ್ಯ ಸಚೇತಕ ಹಾಗೂ ಕಲಬುರಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಶಾಸಕ ಡಾ.ಅಜಯ್ ಸಿಂಗ್ ತಮಗೆ ಕೊರೊನಾ ದೃಢ ಪಟ್ಟಿರುವ ವಿಚಾರವನ್ನ ತಾವೇ ಬಹಿರಂಗಪಡಿಸಿದ್ದಾರೆ.

ಸಧ್ಯಕ್ಕೆ ಶಾಸಕ ಡಾ.ಅಜಯ್ ಸಿಂಗ್ ರವರು ಕಳೆದೆರಡು ವಾರಗಳಿಂದ ಹೋಮ್ ಕ್ವಾರಂಟೈನಲ್ಲಿದ್ದು, ತಮಗೆ ಯಾವುದೇ ಕೊರೊನಾ ಲಕ್ಷಣಗಳು ಇಲ್ಲದಿದ್ದರೂ ಸಹ ಕೊರೊನಾ ವರದಿ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ, ,ಜೊತೆಗೆ ತಮ್ಮ ಸಂಪರ್ಕದಲ್ಲಿದ್ದ ಹಾಗೂ ಪ್ರಾಥಮಿಕ ಸಂಪರ್ಕಕ್ಕದಲ್ಲಿದ್ದವರು ಸಹ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿನಂತಿಸಿಕೊಂಡಿದ್ದಾರೆ.

Published On - 5:18 pm, Fri, 10 July 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ