AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCTV ಕಟ್ ಮಾಡಿ ಗ್ರಾಮೀಣ ಬ್ಯಾಂಕ್​ ದರೋಡೆ: 50 ಲಕ್ಷ ಮೌಲ್ಯದ ಚಿನ್ನಾಭರಣ, 12ಲಕ್ಷ ನಗದು ಕದ್ದೊಯ್ದ ಖದೀಮರು

ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಖದೀಮರು ಕನ್ನ ಹಾಕಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಬ್ರ್ಯಾಂಚ್​ನಲ್ಲಿ ನಡೆದಿದೆ. ಕಳ್ಳರು 50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 12ಲಕ್ಷಕ್ಕೂ ಹೆಚ್ಚು ನಗದು ಕದ್ದೊಯ್ದಿದ್ದಾರೆ ಎಂದು ಹೇಳಲಾಗಿದೆ.

CCTV ಕಟ್ ಮಾಡಿ ಗ್ರಾಮೀಣ ಬ್ಯಾಂಕ್​ ದರೋಡೆ: 50 ಲಕ್ಷ ಮೌಲ್ಯದ ಚಿನ್ನಾಭರಣ, 12ಲಕ್ಷ ನಗದು ಕದ್ದೊಯ್ದ ಖದೀಮರು
ಕರ್ನಾಟಕ ಗ್ರಾಮೀಣ ಬ್ಯಾಂಕ್ ದರೋಡೆ
KUSHAL V
| Edited By: |

Updated on:Dec 21, 2020 | 6:08 PM

Share

ಕಲಬುರಗಿ: ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಖದೀಮರು ಕನ್ನ ಹಾಕಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಬ್ರ್ಯಾಂಚ್​ನಲ್ಲಿ ನಡೆದಿದೆ. ಕಳ್ಳರು 50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 12 ಲಕ್ಷಕ್ಕೂ ಹೆಚ್ಚು ನಗದು ಕದ್ದೊಯ್ದಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕ್​ಗೆ ಕನ್ನ ಹಾಕಿದ ಇಬ್ಬರು ಮುಸುಕುಧಾರಿಗಳು ಕಟ್ಟಡದ ಕಿಟಕಿಯಿಂದ ಒಳನುಗ್ಗಿ ಕಳ್ಳತನ ಮಾಡಿದ್ದಾರೆ. ಅಂದ ಹಾಗೆ, ಈ ಚಾಲಾಕಿ ಖದೀಮರು ಬ್ಯಾಂಕ್​ನ ಸಿಸಿಟಿವಿ ಕ್ಯಾಮರಾರ ಲೈನ್ ಕಟ್ ಮಾಡಿ ನಂತರ ಲಾಕರ್​ನಲ್ಲಿದ್ದ ಹಣ ಮತ್ತು ಚಿನ್ನಾಭರಣವನ್ನು ಲೂಟಿ ಮಾಡಿದ್ದಾರೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದರು. ಸುಲೇಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಮಾರಿ ಆನ್‌ಲೈನ್ ಜೂಜಾಟ: ಎಲ್ಲವನ್ನೂ ಕಳೆದುಕೊಂಡವ ಸಾವಿಗೂ ಮುನ್ನ ಏನು ಬರೆದಿಟ್ಟ?

Published On - 5:44 pm, Mon, 21 December 20

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!